Skip to main content

Police Roundup

ರಾಜ್ಯ ಸುದ್ದಿ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಧಾನಿ ಮೋದಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಯುವ ಕಾಂಗ್ರೆಸ್‌ನಿಂದ ಭೂತದಹನ

ಬೆಂಗಳೂರು: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೆಪಿಸಿಸಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಕಾಂಗ್ರೆಸ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಭೂತದಹನ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.   ​ರಾಜ್ಯ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಹೆಚ್.ಎಸ್. ಮಂಜುನಾಥ್ ಗೌಡ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ…

Read More

ಯರಗುಡಿ ಗ್ರಾಮ ಪಂಚಾಯತಿಯಲ್ಲಿ ‘ವಿಬಿ-ಜಿ ರಾಮ್ ಜಿ’ ಯೋಜನೆಗೆ ಚಾಲನೆ

ಬಳ್ಳಾರಿ: ತಾಲೂಕಿನ ಯರಗುಡಿ ಗ್ರಾಮ ಪಂಚಾಯತಿಯಲ್ಲಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮಿಷನ್ – ಗ್ರಾಮೀಣ’ (VB-G RAM G) ಯೋಜನೆಯ ವ್ಯಾಪಕ ಪ್ರಚಾರ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ ಹಾಗೂ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಬಾರಕೆರ್ ಅವರು ಬುಧವಾರ ಅಧಿಕೃತವಾಗಿ ಚಾಲನೆ ನೀಡಿದರು.   ​ಗ್ರಾಮ ಪಂಚಾಯತಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಅಧಿಕಾರಿಗಳು ಯೋಜನೆಯ ಮುಖ್ಯ ಉದ್ದೇಶಗಳು, ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳು ಹಾಗೂ ಗ್ರಾಮೀಣ ಭಾಗದಲ್ಲಿ…

Read More

Solverwp- WordPress Theme and Plugin