Skip to main content

Police Roundup

ರಾಜ್ಯ ಸುದ್ದಿ

ಶಿಡ್ಲಘಟ್ಟ: ಮೊಬೈಲ್ ಬಳಸಿ ದ್ವಿಚಕ್ರ ವಾಹನ ಸವಾರರಿಗೆ ದಂಡ; ಸಂಚಾರ ಸುರಕ್ಷತೆ ಬಗ್ಗೆ ಜಾಗೃತಿ

ಶಿಡ್ಲಘಟ್ಟ: ನಗರ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ವಾಹನ ಸವಾರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತು ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕುವ ಉದ್ದೇಶದಿಂದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.   ​ವಾಹನ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವುದರಿಂದ ಗಂಭೀರ ಅಪಘಾತಗಳು ಸಂಭವಿಸುವ ಅಪಾಯವಿರುವ ಹಿನ್ನೆಲೆಯಲ್ಲಿ, ದ್ವಿಚಕ್ರ ವಾಹನ ಚಾಲನೆ ವೇಳೆ ಮೊಬೈಲ್ ಬಳಸುತ್ತಿದ್ದ ಸವಾರರನ್ನು ಗುರುತಿಸಿ ಸ್ಥಳದಲ್ಲೇ ದಂಡ ವಿಧಿಸಲಾಗಿದೆ.   ​ಅಪಘಾತಗಳನ್ನು ತಡೆಯಲು ಮತ್ತು ಸಾರ್ವಜನಿಕರಲ್ಲಿ ಸುರಕ್ಷತಾ ಪ್ರಜ್ಞೆ ಮೂಡಿಸಲು ಈ ಕ್ರಮ ಕೈಗೊಳ್ಳಲಾಗಿದ್ದು,…

Read More

ಮನೆಯಲ್ಲೇ ಇಸ್ಪೀಟ್ ಜೂಜಾಟದ ಅಡ್ಡೆ: ಆಲಮೇಲ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸೇರಿ ೧೫ ಜನರ ವಿರುದ್ಧ ಪ್ರಕರಣ ದಾಖಲು

ಮನೆಯಲ್ಲಿ ಜೂಜಾಟ ಆಡಿಸುತ್ತಿದ್ದ ಕಾಂಗ್ರೆಸ್ ಮುಖಂಡ – ಪೊಲೀಸ್ ರ ದಾಳಿ ವಿಜಯಪುರ – ಆಲಮೇಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡನ ಮನೆಯಲ್ಲೇ ಇಸ್ಪೀಟ್ ಆಡುತ್ತಿದ್ದಾಗ ಪೊಲೀಸ್ ದಾಳಿ.   ಸೌದಾಗಾರ ಓಣಿಯಲ್ಲಿರುವ ಆಲಮೇಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಮಹಮ್ಮದ ಸಾದಿಕ ಫರೀದಸಾಬ ಸುಂಬಡ ಅವರ ಮನೆಯಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಇಸ್ಪೀಟ್ ಜೂಜಾಟದ ಅಡ್ಡೆಯ ಮೇಲೆ ಆಲಮೇಲ ಪೊಲೀಸ್ ಠಾಣೆಯ ಪಿಎಸ್‌ಐ ಪೊಲೀಸ್ ಹಠಾತ್ ದಾಳಿ ನಡೆಸಿದ್ದಾರೆ. ದಾಳಿಯ ಹಿನ್ನೆಲೆಯಲ್ಲಿ…

Read More

Solverwp- WordPress Theme and Plugin