Skip to main content

Police Roundup

ರಾಜ್ಯ ಸುದ್ದಿ

ಸವದತ್ತಿ ತಾಲೂಕಿನ ಇಂಚಲದಲ್ಲಿ ಗಂಗರ ಕಾಲದ ಅಪರೂಪದ ಚಿನ್ನದ ನಾಣ್ಯಗಳು ಪತ್ತೆ — ಪ್ರಾಮಾಣಿಕತೆ ಮೆರೆದ ಕೂಲಿ ಕಾರ್ಮಿಕರು

ಸವದತ್ತಿ: ತಾಲೂಕಿನ ಇಂಚಲ ಗ್ರಾಮದ ಬಿಸಿಎಂ ಹಾಸ್ಟೆಲ್ ಸಮೀಪ ಕೆಲಸ ಮಾಡುತ್ತಿದ್ದ ವಿಬಿಜಿ ರಾಮ್ ಕೂಲಿ ಕಾರ್ಮಿಕರಿಗೆ ಗಂಗರ ಕಾಲದ ಅತ್ಯಂತ ಅಪರೂಪದ ಚಿನ್ನದ ನಾಣ್ಯಗಳ ನಿಧಿ ದೊರೆತಿದ್ದು, ಅವುಗಳನ್ನು ತಾಲೂಕಾಡಳಿತಕ್ಕೆ ಹಸ್ತಾಂತರಿಸುವ ಮೂಲಕ ಕಾರ್ಮಿಕರು ಮಾದರಿ ಪ್ರಾಮಾಣಿಕತೆ ಮೆರೆದಿದ್ದಾರೆ.   ​ಘಟನೆಯ ವಿವರ: ಇಂಚಲ ಗ್ರಾಮದ ಹಾಸ್ಟೆಲ್ ಹತ್ತಿರ ಕಾಮಗಾರಿ ನಡೆಸುತ್ತಿದ್ದ ವೇಳೆ ಮಣ್ಣಿನ ಗಡಿಗೆಯೊಂದರಲ್ಲಿ ಚಿನ್ನದ ನಾಣ್ಯಗಳು ಪತ್ತೆಯಾಗಿವೆ. ಒಟ್ಟು 14 ಚಿನ್ನದ ನಾಣ್ಯಗಳು ಸಿಕ್ಕಿದ್ದು, ಇವುಗಳ ಒಟ್ಟು ತೂಕ 54.8 ಗ್ರಾಂ ಹಾಗೂ…

Read More

ಬೆಂಗಳೂರಿನ PGಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ಭರ್ಜರಿ ದಾಳಿ: 23 PGಗಳಿಗೆ ನೋಟಿಸ್ ಜಾರಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿವಿಧ ಪೇಯಿಂಗ್ ಗೆಸ್ಟ್ (PG) ವಸತಿ ನಿಲಯಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ನಿಯಮ ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದ 23 ಪಿಜಿಗಳಿಗೆ ನೋಟಿಸ್ ನೀಡಿದ್ದಾರೆ.   ​ನಗರದಾದ್ಯಂತ ಒಟ್ಟು 64 ಪಿಜಿಗಳಲ್ಲಿ ವ್ಯಾಪಕ ತಪಾಸಣೆ ಕೈಗೊಂಡ ಅಧಿಕಾರಿಗಳ ತಂಡ, ನೈರ್ಮಲ್ಯ ಕೊರತೆ ಹಾಗೂ ಆಹಾರ ಸುರಕ್ಷತಾ ಮಾನದಂಡಗಳನ್ನು ಗಾಳಿಗೆ ತೂರಿದ ಎಷ್ಟೋ ಪಿಜಿಗಳ ಅಡುಗೆ ಮನೆಗಳನ್ನು ಪರಿಶೀಲಿಸಿತು. ಈ ವೇಳೆ ಹಲವು ಕಡೆಗಳಲ್ಲಿ ಅವಧಿ ಮೀರಿದ…

Read More

Solverwp- WordPress Theme and Plugin