Skip to main content

Police Roundup

ರಾಜ್ಯ ಸುದ್ದಿ

50 ವರ್ಷದ ಪತ್ರಿಕೋದ್ಯಮ ಸೇವೆಗೆ ರಮೇಶ ಸುರ್ವೆಯವರಿಗೆ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಗೌರವ ಸನ್ಮಾನ

ಬಹುಮುಖಿ ವ್ಯಕ್ತಿತ್ವದ ರಮೇಶ ಸುರ್ವೆ ಕಲ್ಯಾಣ ಕರ್ನಾಟಕದ ಕೊಪ್ಪಳ ಜಿಲ್ಲೆಯ ಪ್ರತಿಭಾವಂತ. ಸೂರ್ಯವಂಶ ಕ್ಷತ್ರಿಯ ಅಗಿರುವ ಇವರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ವಿವಿಧ ಕ್ಷೇತ್ರಗಳಲ್ಲಿ ಅಕೆಡೆಮಿಕ್ ಸಾಧನೆ ಮಾಡಿದವರು. ಹತ್ತಾರು ಕ್ಷೇತ್ರಗಳಲ್ಲಿ, 50 ವರ್ಷದ ಸಾಧಕರು. ಚಿತ್ರನಟರಾಗಲು ಬೆಂಗಳೂರಿಗೆ ಬಂದು, ಆದರ್ಶ ಫಿಲಂ ಇನ್ಸಟಿಟ್ಯೂಟ್‍ನಲ್ಲಿ ತರಭೇತಿಗೆ ಸೇರಿದಾಗ, ರಾಷ್ಟ್ರ ಪ್ರಶಸ್ತಿ ಪುರಸ್ಕøತರಾದ ಬಿ.ವಿ. ಕಾರಂತ ಹಾಗೂ ಗಿರೀಶ್ ಕಾಸರವಳ್ಳಿ ಗರಡಿಯಲ್ಲಿ ಆಶ್ರಯ ಪಡೆದವರು. ಇಲ್ಲಿ ಲಂಕೇಶ್, ಗಿರೀಶ್ ಕಾರ್ನಾಡ್‍ರ ಶಿಷ್ಯರಾಗಿ ಗುರುತಿಸಿಕೊಂಡವರು.   ಸಿಂಧನೂರು, ಯಲಬುರ್ಗಾ,…

Read More

ಅಮೃತಹಳ್ಳಿ ಪೊಲೀಸ್ ಠಾಣೆಯ ವಾರ್ಷಿಕ ಪರಿಶೀಲನೆ – ಹಿರಿಯ ಅಧಿಕಾರಿಗಳಿಂದ ಮಹತ್ವದ ಸೂಚನೆ

ಬೆಂಗಳೂರು: ಮಾನ್ಯ ಪೊಲೀಸ್ ಆಯುಕ್ತರು, ಬೆಂಗಳೂರು ನಗರ ರವರ ಆದೇಶದ ಮೇರೆಗೆ ಈಶಾನ್ಯ ವಿಭಾಗದ ಅಮೃತಹಳ್ಳಿ ಪೊಲೀಸ್ ಠಾಣೆಯ ಆಡಳಿತಾತ್ಮಕ ಹಾಗೂ ತನಿಖಾ ಕಡತಗಳ ಸಮಗ್ರ ಪರಿಶೀಲನೆ (Inspection) ನಡೆಸಲಾಯಿತು.   ​ಠಾಣೆಗೆ ಆಗಮಿಸಿದ ಹಿರಿಯ ಅಧಿಕಾರಿಗಳು ಗೌರವ ವಂದನೆ ಸ್ವೀಕರಿಸಿ, ಠಾಣೆಯ ದೈನಂದಿನ ಚಟುವಟಿಕೆಗಳು, ಕಡತಗಳ ನಿರ್ವಹಣೆ ಹಾಗೂ ಸಿಬ್ಬಂದಿಯ ಕುಂದುಕೊರತೆಗಳನ್ನು ಆಲಿಸಿದರು. ಸಿಬ್ಬಂದಿಯ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿ ಪರಿಹಾರ ಕಂಡುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ​ ​ವಾಹನ ಹಾಗೂ ಮುದ್ದೆಮಾಲು ವಿಲೇವಾರಿ: ಠಾಣಾ…

Read More

Solverwp- WordPress Theme and Plugin