ದಾಬಸ್ಪೇಟೆ: ಅಕ್ರಮವಾಗಿ ಜಿಲೆಟಿನ್ ಕಡ್ಡಿ ಹಾಗೂ ಡಿಟೋನೇಟರ್ ಸಾಗಣೆ ಮಾಡುತ್ತಿದ್ದ ಜಾಲದ ಮೇಲೆ ದಾಬಸ್ಪೇಟೆ ಪೊಲೀಸರು ದಿಢೀರ್ ದಾಳಿ ನಡೆಸಿ, ಆರೋಪಿ ಶಂಕರ್ ಎಂಬಾತನನ್ನು ಬಂಧಿಸಿದ್ದಾರೆ. ಬಂದಿತನಿಂದ 600 ಜಿಲೆಟಿನ್ ಕಡ್ಡಿ ಹಾಗೂ 100 ಎಲೆಕ್ಟ್ರಿಕ್ ಡಿಟೋನೇಟರ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಡಿವೈಎಸ್ಪಿ (DySP) ಉಮಾರಾಣಿ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ನಡೆದ ಈ ಯಶಸ್ವಿ ಕಾರ್ಯಾಚರಣೆಯಲ್ಲಿ, ಆರೋಪಿಯು ಕೊರಟಗೆರೆಯಿಂದ ಜಾಜೂರಿನತ್ತ ಕಾರಿನಲ್ಲಿ ಸ್ಪೋಟಕ ವಸ್ತುಗಳನ್ನು ಸಾಗಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ರೆಡ್ಹ್ಯಾಂಡಾಗಿ ಸೆರೆಹಿಡಿದಿದ್ದಾರೆ. ಯಾವುದೇ…
ಚಿಕ್ಕನಾಯಕನಹಳ್ಳಿ : ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ ಗ್ರಾಮೀಣ’ (ವಿಬಿ-ಜಿ ರಾಮ್ ಜಿ) ಯೋಜನೆಯಡಿ ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ತಾಲ್ಲೂಕಿನಾದ್ಯಂತ ‘ಜಾಬ್ ಕಾರ್ಡ್ ಮೇಳ’ ಹಾಗೂ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಜಶೇಖರ್ ಆಚಾರ್ ತಿಳಿಸಿದರು. ತಾಲ್ಲೂಕಿನ ಕಂದಿಕೆರೆ ಗ್ರಾಮ ಪಂಚಾಯಿತಿ ಸಮೀಪದ ಬಸ್ ನಿಲ್ದಾಣದಲ್ಲಿ ಕರಪತ್ರ ವಿತರಿಸಿ, ಬೀದಿನಾಟಕ ಮತ್ತು ‘ಜಾಬ್ ಕಾರ್ಡ್ ಮೇಳ’…