ಚಿತ್ತಾಪುರ (ಕಲಬುರಗಿ): ತಾಲ್ಲೂಕಿನ ದಂಡೋತಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ರಾತ್ರಿ ಊಟ ಸೇವಿಸಿದ ಹಲವು ವಿದ್ಯಾರ್ಥಿಗಳು ಏಕಾಏಕಿ ತೀವ್ರ ಹೊಟ್ಟೆ ನೋವು ಮತ್ತು ಅಸ್ವಸ್ಥತೆಯಿಂದ ಬಳಲಿದ ಘಟನೆ ಸಂಭವಿಸಿದೆ. ಕಲುಷಿತ ಆಹಾರ ಸೇವನೆಯಿಂದಾಗಿ ಈ ಫುಡ್ ಪಾಯಿಸನ್ (ಆಹಾರ ವಿಷಬಾಧೆ) ಉಂಟಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಗುರುವಾರ ರಾತ್ರಿ ವಸತಿ ಶಾಲೆಯಲ್ಲಿ ರಾತ್ರಿಯ ಊಟ ಮುಗಿಸಿದ ನಂತರ, ಆರಂಭದಲ್ಲಿ ಕೆಲವೇ ಕೆಲವು ವಿದ್ಯಾರ್ಥಿಗಳಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತ್ತು….
ಸಿದ್ದಿಪೇಟೆ (ತೆಲಂಗಾಣ): ಭೂ ಪರಿವರ್ತನೆಗೆ ಸಂಬಂಧಿಸಿದ ಫೈಲ್ ಪ್ರಕ್ರಿಯೆಗೊಳಿಸಲು ದೂರುದಾರರಿಂದ ಬರೋಬ್ಬರಿ 70,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಚೆರ್ಯಾಲ ಮಂಡಲದ ತಹಶೀಲ್ದಾರ್ ಅವರನ್ನು ಭ್ರಷ್ಟಾಚಾರ ವಿರೋಧಿ ಬ್ಯೂರೋ (ACB) ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಸಿದ್ದಿಪೇಟೆ ಜಿಲ್ಲೆಯ ಚೆರ್ಯಾಲ ಮಂಡಲದ ತಹಶೀಲ್ದಾರ್ ಕೊರ್ರಾ ದಿಲೀಪ್ ನಾಯಕ್ ಎಸಿಬಿ ಬಲೆಗೆ ಬಿದ್ದ ಲಂಚಬುರುಕ ಅಧಿಕಾರಿಯಾಗಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ನಾಗಪುರಿ ಗ್ರಾಮದ ವ್ಯಾಪ್ತಿಯಲ್ಲಿ 11 ನಾಲಾ (NALA – ಕೃಷಿಯೇತರ ಭೂಮಿ) ಪರಿವರ್ತನೆಗೆ ಸಂಬಂಧಿಸಿದ…