Skip to main content

Police Roundup

ರಾಜ್ಯ ಸುದ್ದಿ

ಮೈಸೂರು ಮಹಾನಗರ ಪಾಲಿಕೆಗೆ ಹೊಸ ಆಯುಕ್ತರಾಗಿ ಎಂ.ಕೆ. ಸವಿತಾ ನೇಮಕ

ಮೈಸೂರು: ಕರ್ನಾಟಕ ಸರ್ಕಾರವು ಆಡಳಿತಾತ್ಮಕ ಹಿತದೃಷ್ಟಿಯಿಂದ ರಾಜ್ಯದ ಹಿರಿಯ ಅಧಿಕಾರಿಗಳ ಮಹತ್ವದ ವರ್ಗಾವಣೆ ಹಾಗೂ ನಿಯೋಜನೆ ಪ್ರಕ್ರಿಯೆಯನ್ನು ಕೈಗೊಂಡಿದ್ದು, ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದೆ.   ಸರ್ಕಾರದ ನೂತನ ಆದೇಶದ ಅನ್ವಯ, ಹಿರಿಯ ಕೆಎಎಸ್ (ಆಯ್ಕೆ ಶ್ರೇಣಿ) ಅಧಿಕಾರಿಯಾದ ಎಂ.ಕೆ. ಸವಿತಾ ಅವರನ್ನು ಮೈಸೂರು ಮಹಾನಗರ ಪಾಲಿಕೆಯ (MCC) ನೂತನ ಆಯುಕ್ತರಾಗಿ ನೇಮಕ ಮಾಡಲಾಗಿದೆ.   ​ತಕ್ಷಣದಿಂದಲೇ ಜಾರಿ: ಸರ್ಕಾರದ ಆದೇಶದ ಪ್ರಕಾರ, ನಿಯೋಜನೆಗೊಂಡಿರುವ ಅಧಿಕಾರಿಗಳು ವಿಳಂಬ ಮಾಡದೆ ತಕ್ಷಣದಿಂದಲೇ ಜಾರಿಗೆ ಬರುವಂತೆ ತಮ್ಮ ಹೊಸ…

Read More

ಕೂದಲೆಳೆಯ ಸಾಕ್ಷ್ಯ – ಹಂತಕನಿಗೆ ಜೀವಾವಧಿ ಶಿಕ್ಷೆ!

ತುಮಕೂರು: ಅಪರಾಧಿ ಎಷ್ಟೇ ಚಾಣಾಕ್ಷನಾಗಿದ್ದರೂ ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದಕ್ಕೆ ತುಮಕೂರಿನಲ್ಲಿ ನಡೆದ ಈ ರೋಚಕ ಕೊಲೆ ಪ್ರಕರಣವೇ ಸಾಕ್ಷಿ. ಮೃತದೇಹದ ಕೈಯಲ್ಲಿದ್ದ ಕೇವಲ ಒಂದೇ ಒಂದು ತಲೆಗೂದಲಿನ ಆಧಾರದ ಮೇಲೆ ಪೊಲೀಸರು ಹಂತಕನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.   ಅದು 2021ರ ಸಮಯ. ತುಮಕೂರಿನ ಪ್ರಸಿದ್ಧ ಅಮಾನಿಕೆರೆಯ ಫುಟ್‌ಪಾತ್ ಮೇಲೆ ಮಂಜುನಾಥ್ ಎಂಬಾತನ ರಕ್ತಸಿಕ್ತ ಶವ ಪತ್ತೆಯಾಗಿತ್ತು. ಮದ್ಯದ ನಶೆಯಲ್ಲಿ ಮಂಜುನಾಥನನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿ,…

Read More

Solverwp- WordPress Theme and Plugin