Skip to main content

Police Roundup

ರಾಜ್ಯ ಸುದ್ದಿ

ಶಿವಮೊಗ್ಗ: 7.5 ಅಡಿ ಉದ್ದದ ದೈತ್ಯ ಹೆಬ್ಬಾವು ಸೆರೆ ಹಿಡಿದ ‘ಸ್ನೇಕ್ ಕಿರಣ್’

ಶಿವಮೊಗ್ಗ: ನಗರದ ಮಂಡ್ಲಿ ಭಾಗದ ಪೇಪರ್ ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಪಕ್ಕದಲ್ಲಿದ್ದ ಸುಮಾರು ಏಳುವರೆ ಅಡಿ ಉದ್ದದ ದೈತ್ಯ ಹೆಬ್ಬಾವನ್ನು ಉರಗ ಪ್ರೇಮಿ ‘ಸ್ನೇಕ್ ಕಿರಣ್’ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.   ​ಕಾರ್ಖಾನೆ ಪಕ್ಕದ ಪ್ಲಾಸ್ಟಿಕ್ ಚೀಲಗಳ ರಾಶಿಯಲ್ಲಿ ಮಲಗಿದ್ದ ಸುಮಾರು 10 ಕೆಜಿಗೂ ಅಧಿಕ ತೂಕದ ಈ ಭಾರಿ ಪ್ರಮಾಣದ ಹೆಬ್ಬಾವನ್ನು ಕಂಡು ಸ್ಥಳೀಯರು ಆತಂಕಗೊಂಡಿದ್ದರು. ತಕ್ಷಣವೇ ಉರಗ ಪ್ರೇಮಿ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದರು.   ​ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್,…

Read More

ಸಾಗರ: ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ – 20 ವರ್ಷದ ಯುವಕ ದುರ್ಮರಣ

ಸಾಗರ: ಚಾಲಕನ ನಿಯಂತ್ರಣ ತಪ್ಪಿ ಟೈಲ್ಸ್ ತುಂಬಿದ್ದ ಟಾಟಾ ಏಸ್ ವಾಹನವೊಂದು ಪಲ್ಟಿಯಾಗಿ, ಹಿಂಬದಿಯಲ್ಲಿ ಕುಳಿತಿದ್ದ 20 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣಕ್ಕೀಡಾದ ಭೀಕರ ಘಟನೆ ಸಾಗರ ತಾಲೂಕಿನ ಬಳೆಗಾರು ಗ್ರಾಮದ ಸಮೀಪ ನಡೆದಿದೆ.   ​ಬಳಸಗೋಡು ಗ್ರಾಮದ ಹರೀಶ್ ಎಂಬುವವರ ಪುತ್ರ ರಾಕೇಶ್ (20) ಮೃತಪಟ್ಟ ದುರದೃಷ್ಟಕರ ಯುವಕ.   ​ಘಟನೆಯ ವಿವರ: ಟೈಲ್ಸ್ ಸಾಮಗ್ರಿಗಳನ್ನು ಹೇರಿಕೊಂಡು ಸಾಗರದಿಂದ ತಾಳಗುಪ್ಪ ಕಡೆಗೆ ಹೊರಟಿದ್ದ ಟಾಟಾ ಏಸ್ ವಾಹನ ಬಳೆಗಾರು ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ…

Read More

Solverwp- WordPress Theme and Plugin