Skip to main content

Police Roundup

ರಾಜ್ಯ ಸುದ್ದಿ

ಬೆಳಗಾವಿ: ಬಸ್‌ನಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಇಬ್ಬರು ಮಹಿಳಾ ಕಿಲಾಡಿಗಳ ಬಂಧನ

ಬೆಳಗಾವಿ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರ ಬ್ಯಾಗ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡುತ್ತಿದ್ದ ಕಿಲಾಡಿ ಮಹಿಳೆಯರ ಜಾಲವನ್ನು ಕಟಕೋಳ ಠಾಣೆ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ.   ​ಪ್ರಕರಣಕ್ಕೆ ಸಂಬಂಧಿಸಿದಂತೆ ಉಮಾ ವಿಶಾಲ ಚೌಗುಲೆ (40) ಹಾಗೂ ಆರತಿ ಶಿವಾ ಚೌಗುಲೆ (28) ಎಂಬ ಇಬ್ಬರು ಮಹಿಳಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.   ​ಘಟನೆಯ ವಿವರ: ಸಂತ್ರಸ್ತರಾದ ಮಂಜುಳಾ ಹಾಗೂ ಸಿಂಧು ಎಂಬುವವರು ಇತ್ತೀಚೆಗೆ ಲೋಕಾಪುರದಿಂದ ಸಾಲಹಳ್ಳಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರ ಗಮನ ಬೇರೆಡೆ…

Read More

ಹಿನಕಲ್ ಇಂದಿರಾ ಕ್ಯಾಂಟೀನ್‌ಗೆ ದಿಢೀರ್ ಭೇಟಿ: ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆ ಪರಿಶೀಲನೆ

ಮೈಸೂರು: ಹೂಟಗಳ್ಳಿ ನಗರಸಭೆ ವ್ಯಾಪ್ತಿಯ ಹಿನಕಲ್‌ನಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಜಿ.ಟಿ. ದೇವೇಗೌಡ ಅವರ ಸಮ್ಮುಖದಲ್ಲಿ ಇಂದು ದಿಢೀರ್ ಭೇಟಿ ನೀಡಿ, ಸಮಗ್ರ ಪರಿಶೀಲನೆ ನಡೆಸಲಾಯಿತು.   ​ಈ ವೇಳೆ ಕ್ಯಾಂಟೀನ್‌ನಲ್ಲಿ ಸಾರ್ವಜನಿಕರಿಗೆ ಪೂರೈಸಲಾಗುತ್ತಿರುವ ಆಹಾರದ ಗುಣಮಟ್ಟ, ಅಡುಗೆಮನೆಯ ಸ್ವಚ್ಛತೆ, ನಿರ್ವಹಣೆ ಹಾಗೂ ಲಭ್ಯವಿರುವ ಮೂಲಸೌಕರ್ಯಗಳನ್ನು ಕೂಲಂಕುಷವಾಗಿ ಪರಿಶೀಲಿಸಲಾಯಿತು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಶುಚಿಯಾದ ಮತ್ತು ಗುಣಮಟ್ಟದ ಆಹಾರವನ್ನು ನಿಗದಿತ ಸಮಯಕ್ಕೆ ಸರಿಯಾಗಿ ವಿತರಿಸಬೇಕು ಎಂದು ಅಧಿಕಾರಿಗಳಿಗೆ ಸ್ಥಳದಲ್ಲೇ ಖಡಕ್ ಸೂಚನೆ ನೀಡಲಾಯಿತು.   ​ಕಾರ್ಮಿಕರು, ವಿದ್ಯಾರ್ಥಿಗಳು…

Read More

Solverwp- WordPress Theme and Plugin