ಕೊಪ್ಪಳ: ಸಚಿವರಾದ ಬಸವರಾಜ ರಾಯರೆಡ್ಡಿ ಅವರು “ಎಲ್ಲಾ ಧರ್ಮಗಳಿಗಿಂತ ಇಸ್ಲಾಂ ಧರ್ಮ ಶ್ರೇಷ್ಠ” ಎಂದು ನೀಡಿರುವ ಹೇಳಿಕೆಯನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಚಲವಾದಿ ನಾರಾಯಣಸ್ವಾಮಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ಸೋಮವಾರ ಸಂಜೆ ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರ ಈ ಹೇಳಿಕೆಯು ತುಷ್ಟೀಕರಣ ರಾಜಕಾರಣಕ್ಕೆ ಹಾಗೂ ಮೌಲ್ಯಾಧಾರಿತ ಆಡಳಿತದ ಅಧಃಪತನಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಇದು ಹಿಂದೂ ಧರ್ಮ ಹಾಗೂ ಕೋಟ್ಯಂತರ ಹಿಂದೂಗಳ ನಂಬಿಕೆಗೆ ಮಾಡಿರುವ ಅಪಮಾನವಾಗಿದ್ದು, ಸಚಿವ…
ಬೆಂಗಳೂರು: ಬೆಂಗಳೂರು ಹೊರವರ್ತುಲ ನೈಸ್ (NICE) ರಸ್ತೆಯ ಟೋಲ್ ಸಂಗ್ರಹ ಕುರಿತು ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವಂತಹ ತಪ್ಪು ಮಾಹಿತಿ ಹರಡಲಾಗುತ್ತಿದೆ ಎಂದು ಆರೋಪಿಸಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕೆಲವು ನಾಯಕರು ಹಾಗೂ ‘Nothing NICE’ ವೆಬ್ಸೈಟ್ ಮೂಲಕ ಹೈಕೋರ್ಟ್ ಆದೇಶದ ನೆಪವೊಡ್ಡಿ ಸಾರ್ವಜನಿಕರನ್ನು ತಪ್ಪುದಾರಿಗೆಳೆಯಲಾಗುತ್ತಿದೆ ಎಂದು ಆರೋಪಿಸಿ ಕುಶಾಲ್ ಹರುವೇಗೌಡ ಎಂಬುವರು ಈ ದೂರು ನೀಡಿದ್ದಾರೆ. ನ್ಯಾಯಾಲಯದ ಹೆಸರಿನಲ್ಲಿ ಹರಡುತ್ತಿರುವ ಈ ಗೊಂದಲದಿಂದ ಪ್ರತಿದಿನ ನೈಸ್…