Skip to main content

Police Roundup

ರಾಜ್ಯ ಸುದ್ದಿ

ಸಚಿವ ರಾಯರೆಡ್ಡಿ ಹೇಳಿಕೆಗೆ ಚಲವಾದಿ ನಾರಾಯಣಸ್ವಾಮಿ ಆಕ್ರೋಶ: ‘ಬಳ್ಳಾರಿ ಚಲೋ’ ಪಾದಯಾತ್ರೆ ಘೋಷಣೆ

​ಕೊಪ್ಪಳ: ಸಚಿವರಾದ ಬಸವರಾಜ ರಾಯರೆಡ್ಡಿ ಅವರು “ಎಲ್ಲಾ ಧರ್ಮಗಳಿಗಿಂತ ಇಸ್ಲಾಂ ಧರ್ಮ ಶ್ರೇಷ್ಠ” ಎಂದು ನೀಡಿರುವ ಹೇಳಿಕೆಯನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಚಲವಾದಿ ನಾರಾಯಣಸ್ವಾಮಿ ಅವರು ತೀವ್ರವಾಗಿ ಖಂಡಿಸಿದ್ದಾರೆ.   ​ಸೋಮವಾರ ಸಂಜೆ ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರ ಈ ಹೇಳಿಕೆಯು ತುಷ್ಟೀಕರಣ ರಾಜಕಾರಣಕ್ಕೆ ಹಾಗೂ ಮೌಲ್ಯಾಧಾರಿತ ಆಡಳಿತದ ಅಧಃಪತನಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಇದು ಹಿಂದೂ ಧರ್ಮ ಹಾಗೂ ಕೋಟ್ಯಂತರ ಹಿಂದೂಗಳ ನಂಬಿಕೆಗೆ ಮಾಡಿರುವ ಅಪಮಾನವಾಗಿದ್ದು, ಸಚಿವ…

Read More

ನೈಸ್ ರಸ್ತೆ ಟೋಲ್ ಗೊಂದಲ: ಕೋರ್ಟ್ ಆದೇಶದ ಹೆಸರಲ್ಲಿ ಸುಳ್ಳು ಸುದ್ದಿ ಆರೋಪ, ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು: ಬೆಂಗಳೂರು ಹೊರವರ್ತುಲ ನೈಸ್ (NICE) ರಸ್ತೆಯ ಟೋಲ್ ಸಂಗ್ರಹ ಕುರಿತು ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವಂತಹ ತಪ್ಪು ಮಾಹಿತಿ ಹರಡಲಾಗುತ್ತಿದೆ ಎಂದು ಆರೋಪಿಸಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ.   ​ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕೆಲವು ನಾಯಕರು ಹಾಗೂ ‘Nothing NICE’ ವೆಬ್‌ಸೈಟ್ ಮೂಲಕ ಹೈಕೋರ್ಟ್ ಆದೇಶದ ನೆಪವೊಡ್ಡಿ ಸಾರ್ವಜನಿಕರನ್ನು ತಪ್ಪುದಾರಿಗೆಳೆಯಲಾಗುತ್ತಿದೆ ಎಂದು ಆರೋಪಿಸಿ ಕುಶಾಲ್ ಹರುವೇಗೌಡ ಎಂಬುವರು ಈ ದೂರು ನೀಡಿದ್ದಾರೆ. ನ್ಯಾಯಾಲಯದ ಹೆಸರಿನಲ್ಲಿ ಹರಡುತ್ತಿರುವ ಈ ಗೊಂದಲದಿಂದ ಪ್ರತಿದಿನ ನೈಸ್…

Read More

Solverwp- WordPress Theme and Plugin