ಅಪರಾಧಮುಕ್ತ ಸಮಾಜ ನಿರ್ಮಾಣ ಹಾಗೂ ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ನಿಯಂತ್ರಣಕ್ಕಾಗಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದ ಪೊಲೀಸ್ ಆಯುಕ್ತರ ಕಚೇರಿ, ಜಿಲ್ಲಾ ಪೊಲೀಸ್ ಕಾರ್ಯಾಲಯ ಹಾಗೂ SGBIT ಕಾಲೇಜಿನ ಸಹಯೋಗದೊಂದಿಗೆ “Agamya Cyber Tech” ಸೈಬರ್ ಸುರಕ್ಷತಾ ಜಾಗೃತಿ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಸಮ್ಮೇಳನದ ಪ್ರಮುಖ ಮುಖ್ಯಾಂಶಗಳು: ತಜ್ಞರಿಂದ ಮಾಹಿತಿ: ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಾಂತ್ರಿಕ ತಜ್ಞರು ಸೈಬರ್ ಅಪರಾಧಗಳ ಸ್ವರೂಪ, ಅವುಗಳಿಂದ ಸಾರ್ವಜನಿಕರು ಹಾಗೂ ಪೊಲೀಸ್ ಇಲಾಖೆಯ…
ಮೈಸೂರು: ಮೈಸೂರು ಜಿಲ್ಲಾ ಪ್ರವಾಸದ ಕೈಗೊಂಡಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಇಂದು ನಗರದ ಮುಖ್ಯ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ, ಮಹಿಳಾ ಪ್ರಯಾಣಿಕರಿಗೆ ಕಲ್ಪಿಸಲಾಗಿರುವ ಮೂಲಭೂತ ಸೌಕರ್ಯಗಳನ್ನು ಖುದ್ದಾಗಿ ಪರಿಶೀಲಿಸಿದರು. ತಪಾಸಣೆ ವೇಳೆ ಬಸ್ ನಿಲ್ದಾಣದಲ್ಲಿರುವ ಮಹಿಳಾ ಆಸನ ವ್ಯವಸ್ಥೆ, ಶಿಶು ಆರೈಕೆ ಕೇಂದ್ರ (ಮಕ್ಕಳಿಗೆ ಹಾಲುಣಿಸುವ ಕೊಠಡಿ), ಶುದ್ಧ ಕುಡಿಯುವ ನೀರಿನ ಪೂರೈಕೆ ಹಾಗೂ ಶೌಚಾಲಯಗಳ ನೈರ್ಮಲ್ಯ ಸ್ಥಿತಿಗತಿಯನ್ನು ಅಧಿಕಾರಿಗಳೊಂದಿಗೆ ಪರಿಶೀಲನೆಗೆ ಒಳಪಡಿಸಲಾಯಿತು. ಮಹಿಳಾ ಸಿಬ್ಬಂದಿಯಿಂದ ಸಾಲು ಸಾಲು ದೂರು:…