Skip to main content

Police Roundup

ರಾಜ್ಯ ಸುದ್ದಿ

ವೈದ್ಯಕೀಯ ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: 5 ಕ್ಯಾಂಟೀನ್‌ಗಳಿಗೆ ನೋಟೀಸ್, ಪ್ರಕರಣ ದಾಖಲು

ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಇಂದು ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಹಾಸ್ಟೆಲ್‌ಗಳ ಕಿಚನ್‌ಗಳಿಗೆ ದಿಢೀರ್ ದಾಳಿ ನಡೆಸಿದ್ದಾರೆ.   ​ತಪಾಸಣೆ ವೇಳೆ ಅಧಿಕಾರಿಗಳು ಒಟ್ಟು 34 ವೈದ್ಯಕೀಯ ಹಾಸ್ಟೆಲ್ ಕ್ಯಾಂಟೀನ್‌ಗಳಿಗೆ ಭೇಟಿ ನೀಡಿ ಕೂಲಂಕುಷವಾಗಿ ಪರಿಶೀಲನೆ ನಡೆಸಿದರು. ಈ ಪರಿಶೀಲನೆಯಲ್ಲಿ ನಿಯಮ ಉಲ್ಲಂಘನೆ ಹಾಗೂ ಅಸಮರ್ಪಕ ನೈರ್ಮಲ್ಯ ಕಂಡುಬಂದ ಹಿನ್ನೆಲೆಯಲ್ಲಿ 5 ಕ್ಯಾಂಟೀನ್‌ಗಳಿಗೆ ತಕ್ಷಣವೇ ನೋಟೀಸ್ ಜಾರಿ ಮಾಡಲಾಗಿದೆ.   ​ದಾಳಿ ವೇಳೆ…

Read More

ಕುಡಿದ ಮತ್ತಿನಲ್ಲಿ ಪತ್ನಿಯ ಕತ್ತು ಹಿಚುಕಿ ಕೊಲೆ ಮಾಡಿದ ಪತಿ – ‘ಹೃದಯಾಘಾತ’ ಎಂದು ನಾಟಕವಾಡಿದ್ದ ಆರೋಪಿ ಬಂಧನ

ಹೊನ್ನಾವರ: ಮದ್ಯದ ಅಮಲಿನಲ್ಲಿದ್ದ ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ, ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ನಾಟಕವಾಡಿದ ಭೀಕರ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ದೊಡ್ಡಗುಂಡ ಗ್ರಾಮದಲ್ಲಿ ನಡೆದಿದೆ.   ​ದೊಡ್ಡಗುಂಡ ನಿವಾಸಿ ಮಂಗಲಾ ಗಣಪತಿ ನಾಯ್ಕ (27) ಕೊಲೆಯಾದ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಆಕೆಯ ಪತಿ ಗಣಪತಿ ಮಂಜುನಾಥ ನಾಯ್ಕ ಎಂಬುವವನನ್ನು ಪೊಲೀಸರು ಬಂಧಿಸಿದ್ದಾರೆ.   ​ಘಟನೆಯ ವಿವರ: ಮನೆಯಲ್ಲಿದ್ದಾಗ ಕುಡಿದ ಮತ್ತಿನಲ್ಲಿದ್ದ ಗಣಪತಿ, ಮಲಗಿದ್ದ ಪತ್ನಿ ಮಂಗಲಾ ಅವರ ಕುತ್ತಿಗೆ ಹಿಚುಕಿ…

Read More

Solverwp- WordPress Theme and Plugin