Skip to main content

Police Roundup

ರಾಜ್ಯ ಸುದ್ದಿ

ಹಾವೇರಿ: ಮೊಬೈಲ್ ಕ್ಯಾಂಟೀನ್ ಮಂಜೂರಾತಿಗೆ ೨೦ ಸಾವಿರ ಲಂಚ ಪಡೆಯುತ್ತಿದ್ದ ಪ್ರವಾಸೋದ್ಯಮ ಇಲಾಖೆ ಸಮಾಲೋಚಕ ಲೋಕಾಯುಕ್ತ ಬಲೆಗೆ

ಹಾವೇರಿ: ಮೊಬೈಲ್ ಕ್ಯಾಂಟೀನ್ ಯೋಜನೆ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕ (ಕನ್ಸಲ್ಟೆಂಟ್) ಮಲಕ್ ಸಾಬ್ ನದಾಪ್ ಎಂಬಾತ ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾನೆ.   ​ರವಿಚಂದ್ರ ನಿಂಗಪ್ಪ ಮೈದೂರು ಎಂಬುವರು ಪ್ರವಾಸೋದ್ಯಮ ಇಲಾಖೆಯ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಿದ್ದರು. ಈ ಯೋಜನೆಯಡಿ ಸೌಲಭ್ಯ ಮಂಜೂರು ಮಾಡಿಕೊಡಲು ಅಧಿಕಾರಿ ಮಲಕ್ ಸಾಬ್ ೨೦,೦೦೦ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.   ​ಲಂಚ ನೀಡಲು ಇಚ್ಛಿಸದ ರವಿಚಂದ್ರ ಅವರು…

Read More

ಎಲೆಕ್ಟ್ರಾನಿಕ್ ಸಿಟಿಯಲ್ಲಿ 9 ಕೋಟಿ ರೂ. ಅಕ್ರಮ ನಗದು ಜಪ್ತಿ: ತಮಿಳುನಾಡು ಜ್ಯುವೆಲ್ಲರ್ಸ್ ಮಾಲೀಕ ಐಟಿ ವಶಕ್ಕೆ

ಬೆಂಗಳೂರು: ಸೂಕ್ತ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ೯ ಕೋಟಿ ರೂಪಾಯಿ ನಗದನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಜಪ್ತಿ ಮಾಡಿದ್ದಾರೆ.   ​ಆಗಸ್ಟ್ ೧೮ರಂದು ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಆದಾಯ ತೆರಿಗೆ (ಐಟಿ) ಅಧಿಕಾರಿಗಳಿಂದ ಬಂದ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸಂಶಯಾಸ್ಪದ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಯಾವುದೇ ಅಧಿಕೃತ ದಾಖಲೆಗಳಿಲ್ಲದ ಭಾರಿ ಪ್ರಮಾಣದ ಹಣ ಪತ್ತೆಯಾಗಿದೆ.   ​ಸದರಿ ನಗದು ಹಾಗೂ ಕಾರನ್ನು ವಶಕ್ಕೆ ಪಡೆದ ಪೊಲೀಸರು ಚಾಲಕ ಹಾಗೂ…

Read More

Solverwp- WordPress Theme and Plugin