ಹಾವೇರಿ: ರಾಜ್ಯದಲ್ಲಿ ಭೀಕರ ಬರಗಾಲ ಆವರಿಸುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರು ಸೆಪ್ಟೆಂಬರ್ ೯ ರಂದು ಹಾವೇರಿ ಜಿಲ್ಲೆಯಲ್ಲಿ ಬರ ವೀಕ್ಷಣೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಅನಿಲ್ ಡೊಳ್ಳಿನ ಮಾಹಿತಿ ನೀಡಿದ್ದಾರೆ. ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವುದು, ಸ್ಥಳೀಯ ಮಟ್ಟದಲ್ಲಿ ಸಂಘಟನೆಗೆ ಬಲ ತುಂಬುವುದು ಹಾಗೂ ಮುಂಬರುವ ಹೋರಾಟಗಳ ರೂಪುರೇಷೆಗಳನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ರೈತ ಸಂಘದ ರಾಜ್ಯ ಪದಾಧಿಕಾರಿಗಳ ನಿಯೋಗವು ರಾಜ್ಯಾದ್ಯಂತ…
ಹಾಸನ: ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಯುವಕನನ್ನು ಹಾಡಹಗಲೇ ತಲೆಗೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ನಗರದ ಚನ್ನಪಟ್ಟಣ ಸರ್ಕಲ್ ಸಮೀಪದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ನಡೆದಿದೆ. ಹಾಸನ ತಾಲೂಕಿನ ಹರಳಹಳ್ಳಿ ಗ್ರಾಮದ ನಿವಾಸಿ ಹಾಗೂ ಪ್ರಸ್ತುತ ಸಿದ್ದಯ್ಯನಗರ ಬಡಾವಣೆಯಲ್ಲಿ ವಾಸವಿದ್ದ ಮಣಿ ಅಲಿಯಾಸ್ ಮಣಿಕಂಠ (೨೫) ಕೊಲೆಯಾದ ಯುವಕ. ಈತ ನಗರದ ೮೦ ಅಡಿ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ನಲ್ಲಿ ಉದ್ಯೋಗಿಯಾಗಿದ್ದ. ಗೃಹಪ್ರವೇಶಕ್ಕೆ ತೆರಳುತ್ತಿದ್ದಾಗ ಕೃತ್ಯ: ಮಣಿಕಂಠ ಸಂಬಂಧಿಕರ…