Skip to main content

Police Roundup

ರಾಜ್ಯ ಸುದ್ದಿ

ಎಲೆಕ್ಟ್ರಾನಿಕ್ ಸಿಟಿಯಲ್ಲಿ 9 ಕೋಟಿ ರೂ. ಅಕ್ರಮ ನಗದು ಜಪ್ತಿ: ತಮಿಳುನಾಡು ಜ್ಯುವೆಲ್ಲರ್ಸ್ ಮಾಲೀಕ ಐಟಿ ವಶಕ್ಕೆ

ಬೆಂಗಳೂರು: ಸೂಕ್ತ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ೯ ಕೋಟಿ ರೂಪಾಯಿ ನಗದನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಜಪ್ತಿ ಮಾಡಿದ್ದಾರೆ.   ​ಆಗಸ್ಟ್ ೧೮ರಂದು ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಆದಾಯ ತೆರಿಗೆ (ಐಟಿ) ಅಧಿಕಾರಿಗಳಿಂದ ಬಂದ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸಂಶಯಾಸ್ಪದ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಯಾವುದೇ ಅಧಿಕೃತ ದಾಖಲೆಗಳಿಲ್ಲದ ಭಾರಿ ಪ್ರಮಾಣದ ಹಣ ಪತ್ತೆಯಾಗಿದೆ.   ​ಸದರಿ ನಗದು ಹಾಗೂ ಕಾರನ್ನು ವಶಕ್ಕೆ ಪಡೆದ ಪೊಲೀಸರು ಚಾಲಕ ಹಾಗೂ…

Read More

ವೃಷಭಾವತಿ ನದಿಯಲ್ಲಿ ಕಂತೆಕಂತೆ ನೋಟು ಪ್ರತ್ಯಕ್ಷ: ನಿಜವಾದ ಹಣವೆಂದು ಮುಗಿಬಿದ್ದ ಜನರಿಗೆ ಕಾದಿತ್ತು ಶಾಕ್!

ಬೆಂಗಳೂರು: ವೃಷಭಾವತಿ ನದಿಯಲ್ಲಿ ಕಂತೆಕಂತೆ ನೋಟುಗಳು ತೇಲಿ ಬಂದಿದ್ದು, ಅದನ್ನು ನಿಜವಾದ ಹಣವೆಂದು ಭಾವಿಸಿ ಸ್ಥಳೀಯರು ಅಚ್ಚರಿಯಿಂದ ನೋಡಲು ಮುಗಿಬಿದ್ದ ಘಟನೆ ನಡೆದಿದೆ. ಆದರೆ, ಪರಿಶೀಲನೆಯ ನಂತರ ಅವು ಆಟಿಕೆ ನೋಟುಗಳು ಎಂಬ ಸತ್ಯ ಬಯಲಾಗಿದೆ.   ​ನದಿಯಲ್ಲಿ ಕಂತೆಕಂತೆ ನೋಟುಗಳು ಕಂಡುಬಂದ ತಕ್ಷಣ, ಅಪಾರ ಪ್ರಮಾಣದ ನಿಜವಾದ ಹಣ ಇರಬಹುದೆಂದು ಭಾವಿಸಿದ ಸಾರ್ವಜನಿಕರು ಕುತೂಹಲದಿಂದ ಸ್ಥಳಕ್ಕೆ ಧಾವಿಸಿದರು. ವಿಷಯ ತಿಳಿದ ಕೂಡಲೇ ಬಿಡದಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.   ​ಶಾಲಾ ಪ್ರಾಜೆಕ್ಟ್…

Read More

Solverwp- WordPress Theme and Plugin