Skip to main content

Police Roundup

ರಾಜ್ಯ ಸುದ್ದಿ

ಹೆಬ್ಬಗೋಡಿ ಪೊಲೀಸ್ ಠಾಣೆ ಮುಂದೆಯೇ ಡೆಡ್ಲಿ ವ್ಹೀಲಿಂಗ್: ನಂಬರ್ ಪ್ಲೇಟ್ ಇಲ್ಲದ ಬೈಕ್‌ನಲ್ಲಿ ಪುಂಡರ ಅಟ್ಟಹಾಸ!

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಹೆದ್ದಾರಿಯಲ್ಲೇ ಯುವಕರ ಪಡೆ ಡೆಡ್ಲಿ ಬೈಕ್ ವ್ಹೀಲಿಂಗ್ ನಡೆಸಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.   ​ಬೆಳಿಗ್ಗೆಯಿಂದಲೇ ಗಿಜಿಗುಡುವ ಬಿಡುವಿಲ್ಲದ ಹೊಸೂರು ಮುಖ್ಯರಸ್ತೆಯಲ್ಲಿ, ಅದೂ ನೇರವಾಗಿ ಹೆಬ್ಬಗೋಡಿ ಪೊಲೀಸ್ ಠಾಣೆಯ ಮುಂಭಾಗದಲ್ಲಿಯೇ ಈ ಪುಂಡಾಟಿಕೆ ನಡೆದಿದೆ. ನಂಬರ್ ಪ್ಲೇಟ್ ಇಲ್ಲದ ಬೈಕ್‌ನಲ್ಲಿ ಜೀವದ ಹಂಗು ತೊರೆದು ಅಪಾಯಕಾರಿ ರೀತಿಯಲ್ಲಿ ವ್ಹೀಲಿಂಗ್ ನಡೆಸುತ್ತಿರುವ ದೃಶ್ಯಗಳನ್ನು ಹಿಂದಿನಿಂದ ಬಂದ ಕಾರು ಚಾಲಕರೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಪ್ರಸ್ತುತ ಈ…

Read More

ಕುಡಿದ ಅಮಲಿನಲ್ಲಿ ಕಾರು ಚಾಲನೆ: ಮದ್ದೂರಿನಲ್ಲಿ ಸರಣಿ ಅಪಘಾತ ಎಸಗಿದ ಚಾಲಕನಿಗೆ ಸಾರ್ವಜನಿಕರಿಂದ ಧರ್ಮದೇಟು

ಮದ್ದೂರು: ಕುಡಿದ ಅಮಲಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಎಸಗಿದ ಚಾಲಕನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಟಿ.ಬಿ. ವೃತ್ತದ ಬಳಿ ನಡೆದಿದೆ.   ​ಚನ್ನಪಟ್ಟಣ ತಾಲೂಕಿನ ಮಾಕಳಿ ಗ್ರಾಮದ ಹರೀಶ್ ಎಂಬಾತನೇ ಈ ಅಪಘಾತ ಎಸಗಿದ ಚಾಲಕ. ಮನೆಯಲ್ಲಿ ಯಾರಿಗೂ ಹೇಳದೆ ಕಾರು ತೆಗೆದುಕೊಂಡು ಬಂದಿದ್ದ ಈತ, ಮದ್ದೂರಿನ KSRTC ಬಸ್ ನಿಲ್ದಾಣ ಹಾಗೂ ಟಿ.ಬಿ. ವೃತ್ತದ ಬಳಿ ಸಿಕ್ಕ ಸಿಕ್ಕ…

Read More

Solverwp- WordPress Theme and Plugin