Skip to main content

Police Roundup

ರಾಜ್ಯ ಸುದ್ದಿ

ಅಂಬೇಡ್ಕರ್ ಧೈರ್ಯ ನೀಡಿದ್ದಾರೆ, ಸಾವರ್ಕರ್ ರಕ್ತವಲ್ಲ: ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: “ನಾನು ಮನೆಯಿಂದ ಆಚೆ ಬರುವುದಕ್ಕೆ ಭಾರತದ ಸಂವಿಧಾನದ ರಕ್ಷಣೆ ಇದೆ. ಮುಕ್ತವಾಗಿ ಮಾತನಾಡುವುದಕ್ಕೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ನೈತಿಕ ಧೈರ್ಯವಿದೆ,” ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.   ​ವಿಪಕ್ಷ ನಾಯಕ R. ಅಶೋಕ್ ಅವರ “RSS ಎದುರು ಹಾಕಿಕೊಂಡರೆ ನೀವು ಮನೆಯಿಂದ ಆಚೆ ಬರಲು ಆಗುವುದಿಲ್ಲ” ಎಂಬ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಚಿವರು, ಈ ರೀತಿಯ ಬೆದರಿಕೆ ಮಾತುಗಳ ಹಿಂದಿನ…

Read More

ಗದಗ ಅತ್ಯಾಚಾರ ಪ್ರಕರಣ: ಆರೋಪಿಗಳ ಸಂಖ್ಯೆ 4ಕ್ಕೆ ಏರಿಕೆ; ವೈದ್ಯಕೀಯ ಸಿಬ್ಬಂದಿ ಸೇರಿ ಏಳು ಮಂದಿ ಬಂಧನ

ಗದಗ (ಆ. 17): ನಗರದಲ್ಲಿ ನಡೆದ ಮಾನಸಿಕ ಅಸ್ವಸ್ಥ ಯುವತಿಯ ಮೇಲಿನ ನಿರಂತರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಹೊರಬಿದ್ದಿದ್ದು, ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.   ​ಸಂತ್ರಸ್ತೆ ಮೂರು ತಿಂಗಳ ಗರ್ಭಿಣಿಯಾದ ಬಳಿಕ ಈ ಕೃತ್ಯ ಬೆಳಕಿಗೆ ಬಂದಿದೆ. ಬೆಟಗೇರಿಯ ನಿವಾಸಿಗಳಾದ ಸಿಕಂದರ ಬೇಪಾರಿ, ಶಬ್ಬೀರ ಅಹ್ಮದ್ ಲಂಗೋಟಿ, ಪ್ರದೀಪ್ ನವಲೇಕರ್ ಹಾಗೂ ಭರತ ಕೊರವರ ಎಂಬುವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.   ​ಕೃತ್ಯ ಮುಚ್ಚಿಹಾಕಲು ಅಕ್ರಮ ಗರ್ಭಪಾತ:…

Read More

Solverwp- WordPress Theme and Plugin