Skip to main content

Police Roundup

ರಾಜ್ಯ ಸುದ್ದಿ

ಗಿರಿನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ: ೧೮.೨೬ ಕೋಟಿ ರೂ. ಮೌಲ್ಯದ ಎಂಡಿಎಂಎ ಸಹಿತ ನೈಜೀರಿಯಾ ಪ್ರಜೆ ಬಂಧನ

ಬೆಂಗಳೂರು: ನಗರದಲ್ಲಿ ಅಕ್ರಮ ಡ್ರಗ್ಸ್ ಮಾರಾಟ ಜಾಲದ ವಿರುದ್ಧ ಸಮರ ಮುಂದುವರಿಸಿರುವ ಗಿರಿನಗರ ಠಾಣೆ ಪೊಲೀಸರು, ಭರ್ಜರಿ ಕಾರ್ಯಾಚರಣೆ ನಡೆಸಿ ಬೃಹತ್ ಪ್ರಮಾಣದ ಎಂಡಿಎಂಎ (MDMA) ಸೈಕೋಟ್ರೋಪಿಕ್ ವಸ್ತುವಿನೊಂದಿಗೆ ನೈಜೀರಿಯಾ ಮೂಲದ ಪೆಡ್ಲರ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ನೈಜೀರಿಯಾ ಪ್ರಜೆ ಪೀಟರ್ ಆಲ್ಫ್ರಿಡ್ (೩೭) ಬಂಧಿತ ಆರೋಪಿ.   ​ಮನೆಯಲ್ಲಿ ಚೂಡಿದಾರ್‌ನಲ್ಲಿ ಬಾಂಧಿಸಿಟ್ಟಿದ್ದ ಡ್ರಗ್ಸ್: ಬ್ಯುಸಿನೆಸ್ ವಿಸಾ ಅಡಿಯಲ್ಲಿ ಭಾರತಕ್ಕೆ ಆಗಮಿಸಿದ್ದ ಆರೋಪಿಯು, ದೆಹಲಿಯಿಂದ ಡ್ರಗ್ಸ್ ತರಿಸಿಕೊಂಡು ನಗರದಲ್ಲಿ ಅಕ್ರಮ ಮಾರಾಟ ಜಾಲ ನಡೆಸುತ್ತಿದ್ದ. ವಿಶೇಷವೆಂದರೆ, ಪೊಲೀಸರಿಗೆ ಅನುಮಾನ…

Read More

ಬೀರೂರು: ಸೆ.10 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 12 ಅಡಿ ಕಂಚಿನ ಪ್ರತಿಮೆ ಲೋಕಾರ್ಪಣೆ

ಬೀರೂರು: ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ನಿರ್ಮಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 12 ಅಡಿ ಎತ್ತರದ ಭವ್ಯ ಕಂಚಿನ ಪ್ರತಿಮೆಯನ್ನು ಸೆಪ್ಟೆಂಬರ್ 10 ರಂದು ವೈಭವದ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಲಾಗುವುದು.   ​ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಪ್ರತಿಮ ಶೌರ್ಯ, ತ್ಯಾಗ ಮತ್ತು ದೇಶಪ್ರೇಮ ಮೆರೆದ ವೀರ ಸೇನಾನಿ ರಾಯಣ್ಣ ಅವರ ಸ್ಮರಣಾರ್ಥ ಈ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಯುವಜನತೆಯಲ್ಲಿ ದೇಶಭಕ್ತಿ ಹಾಗೂ ರಾಯಣ್ಣನವರ ಆದರ್ಶಗಳನ್ನು ಬಿತ್ತುವ ಉದ್ದೇಶದಿಂದ ಕಾರ್ಯಕ್ರಮದ ಅಂಗವಾಗಿ ಹಲವು ಸಾಂಸ್ಕೃತಿಕ ಹಾಗೂ ವೈಚಾರಿಕ ವೇದಿಕೆಗಳನ್ನು…

Read More

Solverwp- WordPress Theme and Plugin