ಕೋಲಾರ: ನಗರದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದ ವೇಳೆ ಸಾರ್ವಜನಿಕವಾಗಿ ತಲ್ವಾರ್ ಪ್ರದರ್ಶಿಸಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಆರೋಪದ ಹಿನ್ನೆಲೆಯಲ್ಲಿ ಕೋಲಾರ ನಗರ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ನಗರದ ಮಹಾಲಕ್ಷ್ಮಿ ಬಡಾವಣೆ ನಿವಾಸಿ ಅಹಮದ್ ಪೀರ್ ಅಲಿಯಾಸ್ ಜಾವಾ ಬಂಧಿತ ಆರೋಪಿ. ಉಡುಗೊರೆಯಾಗಿ ತಲ್ವಾರ್ ನೀಡಿದ್ದ ಆರೋಪಿ: ಧ್ವಜಾರೋಹಣ ಕಾರ್ಯಕ್ರಮ ನಡೆಯುತ್ತಿದ್ದ ಸಮಯದಲ್ಲಿ ಆರೋಪಿ ಅಹಮದ್ ಪೀರ್, ಮುಸ್ತಫಾ ಎಂಬುವರಿಗೆ ಉಡುಗೊರೆ (GIFT) ರೂಪದಲ್ಲಿ ತಲ್ವಾರ್ ನೀಡಿದ್ದ ಎನ್ನಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಮಾರಕ ಆಯುಧ…
ಆನೇಕಲ್/ಸರ್ಜಾಪುರ: ಪ್ರದೇಶದಲ್ಲಿ ಅಕ್ರಮ ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಸಮರ ಸಾರಿರುವ ಸರ್ಜಾಪುರ ಠಾಣೆ ಪೊಲೀಸರು, ಭರ್ಜರಿ ಕಾರ್ಯಾಚರಣೆ ನಡೆಸಿ ಅಂತರರಾಜ್ಯ ಗಾಂಜಾ ಪೆಡ್ಲರ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಿಂಡ್ಲು ಗ್ರಾಮದಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಬಿಹಾರ ಮೂಲದ ಲಲಿತ್ ಕುಮಾರ್ (26) ಬಂಧಿತ ಆರೋಪಿ. ಮಿಂಚಿನ ದಾಳಿ, 1.1 ಕೆಜಿ ಗಾಂಜಾ ಜಪ್ತಿ: ತಿಂಡ್ಲು ಗ್ರಾಮದಲ್ಲಿ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ…