Skip to main content

Police Roundup

ರಾಜ್ಯ ಸುದ್ದಿ

ಮದುವೆಗೆ ತಿಂಗಳುಗಳಿರುವಾಗಲೇ ದಂಪತಿಯಾಗಬೇಕಿದ್ದ ಯುವಕ-ಯುವತಿ ದುರಂತ ಅಂತ್ಯ: ವಿಧಿಯಾಟಕ್ಕೆ ಇಬ್ಬರು ಬ್ಯಾಂಕ್ ಉದ್ಯೋಗಿಗಳು ಬಲಿ!

ಬಾಳಿನಲ್ಲಿ ಹೊಸ ಅಧ್ಯಾಯ ಆರಂಭಿಸಿ ಒಟ್ಟಾಗಿ ಜೀವನ ನಡೆಸಬೇಕಿದ್ದ ಯುವ ಜೋಡಿಯೊಂದು ಕೆಲವೇ ಗಂಟೆಗಳ ಅಂತರದಲ್ಲಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿರುವ ಘೋರ ಘಟನೆ ವರದಿಯಾಗಿದೆ. ವಿಧಿಯ ಕ್ರೂರ ಆಟಕ್ಕೆ ನಿಶ್ಚಿತಾರ್ಥವಾಗಿದ್ದ ಬ್ಯಾಂಕ್ ಉದ್ಯೋಗಿಗಳಿಬ್ಬರು ಬಲಿಯಾಗಿದ್ದು, ಕುಟುಂಬಸ್ಥರನ್ನು ತೀವ್ರ ಶೋಕಸಾಗರದಲ್ಲಿ ಮುಳುಗಿಸಿದೆ.   ​ಮದುವೆ ನಿಶ್ಚಯವಾಗಿದ್ದ ಜೋಡಿ: ಕಾಸರಗೋಡಿನ ಪಳ್ಳಿಕ್ಕರ ಮೂಲದ ಪಿ. ಅನುಶ್ರೀ ಹಾಗೂ ಕಣ್ಣೂರು ಮೂಲದ ವಿ. ಅಮಲ್ ಮೃತಪಟ್ಟ ದುರ್ದೈವಿಗಳು. ಇಬ್ಬರೂ ಬ್ಯಾಂಕ್ ಉದ್ಯೋಗಿಗಳಾಗಿದ್ದು, ಎರಡೂ ಕುಟುಂಬಗಳ ಸಮ್ಮತಿಯೊಂದಿಗೆ ಇತ್ತೀಚೆಗಷ್ಟೇ ವಿಜೃಂಭಣೆಯಿಂದ ನಿಶ್ಚಿತಾರ್ಥ ನೆರವೇರಿತ್ತು….

Read More

ಹಾಸನ: 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಹಳೇಬೀಡು ಪಿಎಸ್‌ಐ ಲೋಕಾಯುಕ್ತ ಬಲೆಗೆ!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೇಬೀಡು ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ಮಂಜುನಾಥ್ ಅವರು 20 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.   ​ಪ್ರಕರಣದ ಹಿನ್ನೆಲೆ: ಘಟ್ಟದಹಳ್ಳಿ ಗ್ರಾಮದ ನಿವಾಸಿ ಸಂತೋಷ್ ಎಂಬುವವರು ನೀಡಿದ್ದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ನಿರ್ದಿಷ್ಟ ಕೆಲಸವೊಂದಕ್ಕೆ ಪಿಎಸ್‌ಐ ಮಂಜುನಾಥ್ ಅವರು ಸಂತೋಷ್ ಅವರಿಂದ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ದೂರುದಾರರು ಲೋಕಾಯುಕ್ತ…

Read More

Solverwp- WordPress Theme and Plugin