Skip to main content

Police Roundup

ರಾಜ್ಯ ಸುದ್ದಿ

ಶಾಲೆಯಲ್ಲಿ ಏಕಾಏಕಿ ಕುಸಿದು ಬಿದ್ದ 10ನೇ ತರಗತಿ ವಿದ್ಯಾರ್ಥಿ: ಚಿಕಿತ್ಸೆ ಫಲಿಸದೆ ದಾರುಣ ಸಾವು!

ಶಿವಮೊಗ್ಗ: ಸಹಪಾಠಿಗಳು ಚೆಸ್ ಆಡುತ್ತಿದ್ದನ್ನು ಆಸಕ್ತಿಯಿಂದ ವೀಕ್ಷಿಸುತ್ತಿದ್ದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ತಮ್ಮಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ​ತಮ್ಮಡಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿದ್ದ ವಿನಯ್ ಜೆ.ಕೆ. (15) ಮೃತಪಟ್ಟ ದುರದೃಷ್ಟಕರ ವಿದ್ಯಾರ್ಥಿ.   ​ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಕೊನೆಯುಸಿರು: ಶಾಲೆಯಲ್ಲಿ ಆಟ ವೀಕ್ಷಿಸುತ್ತಿದ್ದ ವೇಳೆ ವಿದ್ಯಾರ್ಥಿ ಏಕಾಏಕಿ ಅಸ್ವಸ್ಥಗೊಂಡು ನೆಲಕ್ಕೆ ಕುಸಿದು ಬಿದ್ದಿದ್ದಾನೆ. ಇದನ್ನು ಗಮನಿಸಿದ ಶಿಕ್ಷಕರು ತಕ್ಷಣವೇ ಆತನನ್ನು ಆಯನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಪ್ರಥಮ…

Read More

ಬ್ರಾಂಡ್ ಬೆಂಗಳೂರು ಮುಖವಾಡ ಕಳಚಿದ ಕೈಗಾರಿಕಾ ಕಾರಿಡಾರ್: 7 ಕಿ.ಮೀ ರಸ್ತೆಯಲ್ಲಿ 350ಕ್ಕೂ ಹೆಚ್ಚು ಭೀಕರ ಗುಂಡಿ!

ಬೆಂಗಳೂರು: ರಾಜ್ಯ ರಾಜಧಾನಿಯ ಅತ್ಯಂತ ಪ್ರಮುಖ ಕೈಗಾರಿಕಾ ಹಬ್‌ಗಳಲ್ಲಿ ಒಂದಾದ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ – ಜಿಗಣಿ ಲಿಂಕ್ ರಸ್ತೆಯ ದುಸ್ಥಿತಿ ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ‘ಬ್ರಾಂಡ್ ಬೆಂಗಳೂರು’ ಘೋಷಣೆಯ ನಡುವೆಯೇ, ಕೇವಲ 7 ಕಿಲೋಮೀಟರ್‌ ಉದ್ದದ ಈ ಪ್ರಮುಖ ರಸ್ತೆಯಲ್ಲಿ 350ಕ್ಕೂ ಹೆಚ್ಚು ಅಪಾಯಕಾರಿ ಗುಂಡಿಗಳು ಬಾಯಿತೆರೆದಿದ್ದು, ಸಾರ್ವಜನಿಕರು ಹಾಗೂ ಕೈಗಾರಿಕಾ ನೌಕರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ.   ​1,000ಕ್ಕೂ ಹೆಚ್ಚು ಉದ್ಯಮಗಳಿಗೆ ಕಂಟಕ: ಬಯೋಕಾನ್, ಸಿಪ್ಲಾ, ಮೈಕ್ರೋಲ್ಯಾಬ್ಸ್, ಹಾಗೂ ಎಚ್‌ಸಿಎಲ್ ಟೆಕ್ನಾಲಜೀಸ್‌ನಂತಹ…

Read More

Solverwp- WordPress Theme and Plugin