ವಿಶೇಷ ವರದಿ: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯರ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಗೋಲ್ಮಾಲ್ ನಡೆದಿದೆ ಎಂಬ ಆರೋಪಗಳು ಮತ್ತು ಅದರ ಬೆನ್ನಲ್ಲೇ ದಾಖಲಾಗಿರುವ ಎಫ್ಐಆರ್ (FIR) ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ಹಣವಂತರಿಗೆ ಮಣೆ ಹಾಕಲು ವ್ಯವಹಾರ ನಡೆದಿದೆ ಎನ್ನಲಾದ ಆಡಿಯೋ ತುಣುಕುಗಳು ಹೊರಬಿದ್ದಿದ್ದು, ಒಟ್ಟು 29 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಸ್ತುತ ಸಿಐಡಿ (CID) ಎಸ್ಪಿ ಲೋಕೇಶ್ ಅವರ ನೇತೃತ್ವದಲ್ಲಿ ಚುರುಕಿನ ತನಿಖೆ ನಡೆಯುತ್ತಿದ್ದು, ಅಕ್ರಮ ಎಸಗಿದವರು ಶೀಘ್ರದಲ್ಲೇ ಸಿಕ್ಕಿಬೀಳಲಿದ್ದಾರೆ. …
ತುಮಕೂರು (ಆಗಸ್ಟ್ 02): ದೇಶದ ಸರ್ವಾಂಗೀಣ ಪ್ರಗತಿಗೆ ಕ್ರೀಡೆಗಳು ಪೂರಕವಾಗಿರಬೇಕು ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಆಯೋಜಿಸಲಾಗಿದ್ದ ರಾಜ್ಯ ರ್ಯಾಂಕಿಂಗ್ ಬ್ಯಾಡ್ಮಿಂಟನ್ ಅಂಡರ್-11 ಮತ್ತು ಅಂಡರ್-13 ವಿಭಾಗಗಳ ಬ್ಯಾಡ್ಮಿಂಟನ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಜಾಗತಿಕ ಮಟ್ಟದ ಸಿದ್ಧತೆ: “ವಿಕಸಿತ ಭಾರತ 2047ರ ಅಭಿಯಾನದ ವೇಳೆಗೆ ಭಾರತದ ಕ್ರೀಡಾ ಕ್ಷೇತ್ರವು ಜಾಗತಿಕ ಮಟ್ಟದಲ್ಲಿ ಉತ್ತುಂಗ ಸ್ಥಾನ…