ಕಲಬುರಗಿ: ಸಾಮಾಜಿಕ ಜಾಲತಾಣಗಳಲ್ಲಿ ನಿತ್ಯವೂ ನೂರಾರು ವೀಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ವೈವಾಹಿಕ ಸಂಬಂಧವೊಂದಕ್ಕೆ ಧಕ್ಕೆ ತರುವಂತಹ ಹಾಗೂ ಅನುಮಾನ ಮೂಡಿಸುವಂತಹ ಆಘಾತಕಾರಿ ವೀಡಿಯೋವೊಂದು ನೆಟ್ಟಿಗರ ಗಮನ ಸೆಳೆಯುತ್ತಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಪತಿಯೊಬ್ಬರು ತಮ್ಮ ಧರ್ಮಪತ್ನಿಯನ್ನು ಮತ್ತೊಬ್ಬ ಪುರುಷನೊಂದಿಗೆ ‘ರೆಡ್ಹ್ಯಾಂಡ್’ ಆಗಿ ಹಿಡಿದಿದ್ದಾರೆ ಎನ್ನಲಾದ ವೀಡಿಯೋ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಕಣ್ಣಿಮೆಯಿಕ್ಕುವಷ್ಟರಲ್ಲಿ ಕಾಡ್ಗಿಚ್ಚಿನಂತೆ ಹರಡಿದೆ. ಈ ವೀಡಿಯೋದಲ್ಲಿ ದಂಪತಿ ಹಾಗೂ ಅಪರಿಚಿತ ವ್ಯಕ್ತಿಯ ನಡುವೆ ತೀವ್ರ ವಾಗ್ವಾದ ಮತ್ತು ಗಲಾಟೆ ನಡೆಯುತ್ತಿರುವುದು ಕಂಡುಬಂದಿದೆ….
ಮಂಡ್ಯ / ಶ್ರೀರಂಗಪಟ್ಟಣ: ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ, ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವತಿಯಿಂದ ಶ್ರೀರಂಗಪಟ್ಟಣದ ಕೃಷ್ಣರಾಜಸಾಗರ (ಕೆಆರ್ಎಸ್) ಅಣೆಕಟ್ಟೆ ಬಳಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಮುಖ ನಾಯಕರ ವಾಗ್ದಾಳಿಯ ವಿವರ ಹೀಗಿದೆ: ”ಸಚಿವ ಸಂಪುಟವೇ ಮುಖ್ಯವಾಗಿದೆ” — ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ”ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…