Skip to main content

Police Roundup

ರಾಜ್ಯ ಸುದ್ದಿ

ವೃದ್ಧ ರೈತನಿಗೆ ಅವಮಾನಿಸಿದ ತಹಶೀಲ್ದಾರ್ ವಿರುದ್ಧ ಕರವೇ ಆಕ್ರೋಶ: ಅಮಾನತಿಗೆ ಆಗ್ರಹಿಸಿ ಹೋರಾಟದ ಎಚ್ಚರಿಕೆ

​ಕೆ.ಆರ್.ಪೇಟೆ: ತಾಲೂಕು ಕಚೇರಿಗೆ ಆಗಮಿಸಿದ್ದ ವೃದ್ಧ ರೈತ ಅಣ್ಣಯ್ಯ ಎಂಬುವವರನ್ನು ಸಾರ್ವಜನಿಕವಾಗಿ ಏಕವಚನದಲ್ಲಿ ನಿಂದಿಸಿ, ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೆ.ಆರ್.ಪೇಟೆ ತಹಶೀಲ್ದಾರ್ ಶ್ರೇಯಸ್ ಅವರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.   ​ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಕರವೇ ಜಿಲ್ಲಾಧ್ಯಕ್ಷ ಡಿ.ಎಸ್.ವೇಣು ಅವರ ನೇತೃತ್ವದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ತಹಶೀಲ್ದಾರ್ ಶ್ರೇಯಸ್ ಅವರ ರೈತ ವಿರೋಧಿ ಧೋರಣೆಯನ್ನು ತೀವ್ರವಾಗಿ ಖಂಡಿಸಲಾಯಿತು.   ​”ರೈತರ ಸಮಸ್ಯೆ ಆಲಿಸಿ ಪರಿಹರಿಸಬೇಕಾದ ಅಧಿಕಾರಿ, ದೊರೆಯಂತೆ ವರ್ತಿಸುತ್ತಿರುವುದು…

Read More

ಧನಗಳ ತಾಣವಾದ ಯಾದಗಿರಿ ಕೇಂದ್ರ ಬಸ್ ನಿಲ್ದಾಣ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಯಾದಗಿರಿ: ನಗರದ ಪ್ರಮುಖ ಸಾರಿಗೆ ಕೇಂದ್ರವಾದ ಯಾದಗಿರಿ ಕೇಂದ್ರ ಬಸ್ ನಿಲ್ದಾಣವು ಇದೀಗ ದನ-ಕರುಗಳ ತಾಣವಾಗಿ ಮಾರ್ಪಟ್ಟಿದ್ದು, ಅಧಿಕಾರಿಗಳ ಘೋರ ನಿರ್ಲಕ್ಷ್ಯಕ್ಕೆ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ​ಪ್ರತಿದಿನ ಸಾವಿರಾರು ಸಾರ್ವಜನಿಕರು, ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ಸಂಚರಿಸುವ ಈ ನಿಲ್ದಾಣದ ಆವರಣದಲ್ಲಿ ಜಾನುವಾರುಗಳು ಮುಕ್ತವಾಗಿ ಅಡ್ಡಾಡುತ್ತಿವೆ. ಬಸ್ ನಿಲ್ದಾಣದ ಒಳಗೆ ಹಾಗೂ ಪ್ಲಾಟ್‌ಫಾರ್ಮ್‌ಗಳ ಬಳಿ ಧನಗಳು ನಿರ್ಭಯವಾಗಿ ಓಡಾಡುತ್ತಿರುವುದರಿಂದ ಪ್ರಯಾಣಿಕರು ಭಯದ ವಾತಾವರಣದಲ್ಲೇ ಪ್ರಯಾಣಿಸುವಂತಾಗಿದೆ. ಅಲ್ಲದೆ, ಧನಗಳು ದಿಢೀರನೆ ಬಸ್‌ಗಳ ಅಡ್ಡ ಬರುವುದರಿಂದ ದೊಡ್ಡ…

Read More

Solverwp- WordPress Theme and Plugin