Police Roundup

ಹೃದಯ ವಿದ್ರಾವಕ: ಎತ್ತು ಸಾವನ್ನಪ್ಪಿದ್ದಕ್ಕೆ ಪತ್ನಿಯ ಹೆಗಲಿಗೇ ನೊಗ ಹೊರಿಸಿ ಹೊಲ ಉಳುಮೆ ಮಾಡಿದ ಬಡ ರೈತ!

ಮಹಾರಾಷ್ಟ್ರ: "ದೇಶಕ್ಕೆ ಅನ್ನ ನೀಡುವ ರೈತನ ಕಷ್ಟಗಳು ಯಾರಿಗೂ ಬೇಡ" ಎಂಬ ಮಾತಿಗೆ ಕನ್ನಡಿ ಹಿಡಿಯುವಂತ ಅತ್ಯಂತ ದಾರುಣ ಹಾಗೂ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಕೃಷಿ ಹಂಗಾಮು ಆರಂಭವಾಗಿರುವ ಬೆನ್ನಲ್ಲೇ ಇದ್ದ ಒಂದು ಎತ್ತು ಸಾವನ್ನಪ್ಪಿದ್ದರಿಂದ, ಮತ್ತೊಂದು ಎತ್ತು ಕೊಳ್ಳಲಾಗದೆ ಬಡ ರೈತನೊಬ್ಬ ತನ್ನ ಪತ್ನಿಯ ಹೆಗಲಿಗೇ ನೊಗ ಹೊರಿಸಿ ಹೊಲ ಉಳುಮೆ ಮಾಡಿದ್ದಾನೆ. ​ಮಹಾರಾಷ್ಟ್ರದ ಲಾತೂ‌ರ್ ಜಿಲ್ಲೆಯ ದಿಯೋನಿ

Read More

ಘೋರ ದುರಂತ: ಸರ್ಕಾರಿ ಕಾಲೇಜು ಛಾವಣಿ ಕುಸಿದು ಪಾಠ ಕೇಳುತ್ತಿದ್ದ ಹಲವು ವಿದ್ಯಾರ್ಥಿನಿಯರಿಗೆ ತೀವ್ರ ಗಾಯ, ಐಸಿಯುನಲ್ಲಿ ಚಿಕಿತ್ಸೆ!

ಕಲಬುರಗಿ: ತರಗತಿ ಕೊಠಡಿಯಲ್ಲಿ ಪಾಠ ನಡೆಯುತ್ತಿದ್ದ ಸಂದರ್ಭದಲ್ಲೇ ಕಾಲೇಜು ಕಟ್ಟಡದ ಛಾವಣಿ ದಿಢೀರನೆ ಕುಸಿದು ಬಿದ್ದ ಪರಿಣಾಮ ಐವರು ವಿದ್ಯಾರ್ಥಿನಿಯರು ರಕ್ತದ ಮಡುವಿನಲ್ಲಿ ಬಿದ್ದು ತೀವ್ರವಾಗಿ ಗಾಯಗೊಂಡಿರುವ ಅತ್ಯಂತ ದುರದೃಷ್ಟಕರ ಘಟನೆ ಕಲಬುರಗಿಯಲ್ಲಿ ನಡೆದಿದೆ. ​ಶಿಥಿಲಗೊಂಡಿದ್ದ ಸರ್ಕಾರಿ ಕಾಲೇಜು ಕಟ್ಟಡದ ಕಳಪೆ ನಿರ್ವಹಣೆಯೇ ಈ ಭೀಕರ ದುರಂತಕ್ಕೆ ಮುಖ್ಯ ಕಾರಣ ಎಂದು ತಿಳಿದುಬಂದಿದೆ.   ತರಗತಿಯಲ್ಲಿ ವಿದ್ಯಾರ್ಥಿನಿಯರು ಎಂದಿನಂತೆ ಶಿಕ್ಷಕರ ಪಾಠ ಆಲಿಸುತ್ತಾ

Read More

ಬಾಲಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗು; ನಿರ್ಮೂಲನೆಯಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ವೃತ್ತ ನಿರೀಕ್ಷಕ ರವಿಶಂಕರ್

ಮೈಸೂರು: ಬಾಲಕಾರ್ಮಿಕ ಪದ್ಧತಿಯು ಸಮಾಜಕ್ಕೆ ಅಂಟಿರುವ ದೊಡ್ಡ ಪಿಡುಗಾಗಿದ್ದು, ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿದಾಗ ಮಾತ್ರ ದೇಶದ ನೈಜ ಅಭಿವೃದ್ಧಿ ಸಾಧ್ಯ ಎಂದು ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ (CI) ರವಿಶಂಕರ್ ಅವರು ಪ್ರತಿಪಾದಿಸಿದರು.   ​ನಗರದ ಚಾಮುಂಡಿಪುರಂನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಬಾಲ ಭೋಧಿನಿ ಶಾಲೆ) ಆವರಣದಲ್ಲಿ ‘ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಅಂಗವಾಗಿ

Read More

ಆಘಾತಕಾರಿ: ಅತಿಯಾಗಿ ಕೂಲ್ ಡ್ರಿಂಕ್ಸ್ ಕುಡಿದು 18 ವರ್ಷದ ಕಾಲೇಜು ಯುವಕನ ಎರಡು ಕಿಡ್ನಿ ಫೇಲ್, ಚಿಕಿತ್ಸೆ ಫಲಿಸದೆ ದಾರುಣ ಸಾವು!

ಯಾದಗಿರಿ/ಹುಣಸಗಿ: ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯಲ್ಲಿ ನೀರಿಗಿಂತ ಹೆಚ್ಚಾಗಿ ತಂಪು ಪಾನೀಯಗಳನ್ನು (Cool Drinks) ಕುಡಿಯುವ ಕ್ರೇಜ್ ಅಪಾಯಕಾರಿಯಾಗಿ ಹೆಚ್ಚಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಅತಿಯಾಗಿ ಕೂಲ್ ಡ್ರಿಂಕ್ಸ್ ಕುಡಿದ ಪರಿಣಾಮವಾಗಿ ಯುವಕನೊಬ್ಬನ ಎರಡು ಕಿಡ್ನಿಗಳು ವೈಫಲ್ಯಗೊಂಡು (Kidney Failure), ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವ ಅತ್ಯಂತ ದಾರುಣ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ​ಬಡ ಕುಟುಂಬದ ಆಧಾರಸ್ತಂಭವಾಗಬೇಕಿದ್ದ ಯುವಕನೊಬ್ಬ ತಂಪು ಪಾನೀಯಗಳ

Read More

ಶಾಲೆ ಆರಂಭವಾದ 10 ದಿನದಲ್ಲೇ ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿ!

ಕಾರವಾರ/ಶಿರಸಿ: ಹೆತ್ತ ಪೋಷಕರು ತಮ್ಮ ಮಗಳು ಹಾಸ್ಟೆಲ್‌ನಲ್ಲಿ ಸುರಕ್ಷಿತವಾಗಿ ಓದಿಕೊಂಡಿದ್ದಾಳೆ ಎಂದು ನಂಬಿದ್ದರೇ, ಇತ್ತ 9ನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ನಲ್ಲೇ ಮಗುವಿಗೆ ಜನ್ಮ ನೀಡಿರುವ ಅತ್ಯಂತ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ​ಇತ್ತೀಚೆಗಷ್ಟೇ ರಾಜ್ಯಾದ್ಯಂತ ಶಾಲೆಗಳು ಪುನರಾರಂಭಗೊಂಡಿದ್ದು, ಹಾಸ್ಟೆಲ್‌ಗೆ ಬಂದು ಕೇವಲ ಹತ್ತೇ ದಿನ ಕಳೆಯುವಷ್ಟರಲ್ಲಿ ಈ ಘಟನೆ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ

Read More

ಖುದ್ದಾಗಿ ಲವರ್‌ಗೆ ಇಂಪ್ರೆಸ್ ಮಾಡಲು ಹೋಗಿ ‘ಅಸಲಿ’ ಪೊಲೀಸರ ಅತಿಥಿಯಾದ ‘ನಕಲಿ’ ಲೇಡಿ ಡಿಎಸ್‌ಪಿ!

ವೆಲ್ಲೂರು: ಸಿನಿಮಾ ಸ್ಟೈಲ್‌ನಲ್ಲಿ ತನ್ನ ಪ್ರಿಯಕರನನ್ನು ಮೆಚ್ಚಿಸಲು ಹೋಗಿ, ಉಪ ಪೊಲೀಸ್ ವರಿಷ್ಠಾಧಿಕಾರಿ (DSP) ಸಮವಸ್ತ್ರ ಧರಿಸಿ ಸಾರ್ವಜನಿಕವಾಗಿ ಓಡಾಡುತ್ತಿದ್ದ ಖತರ್ನಾಕ್ ಮಹಿಳೆಯೊಬ್ಬಳು ತಮಿಳುನಾಡಿನ ವೆಲ್ಲೂರು ಪೊಲೀಸರ ಬಲೆಗೆ ಬಿದ್ದಿದ್ದಾಳೆ. ​ಬಂಧಿತೆಯನ್ನು ಉಮಾಮಹೇಶ್ವರಿ (33) ಎಂದು ಗುರುತಿಸಲಾಗಿದೆ. ಈಕೆ ಈಗಾಗಲೇ ವಿವಾಹಿತೆಯಾಗಿದ್ದು, ಮೂವರು ಮಕ್ಕಳ ತಾಯಿಯಾಗಿದ್ದಾಳೆ. ಪತಿ ಕೃಷಿ ಕೆಲಸ ಮಾಡಿಕೊಂಡಿದ್ದರೂ, ಈಕೆಗೆ ಲಾರಿ ಚಾಲಕನೊಬ್ಬನ ಜೊತೆ ವಿವಾಹೇತರ ಸಂಬಂಧವಿತ್ತು ಎಂದು ತಿಳಿದುಬಂದಿದೆ.

Read More

39 ಸಾವಿರ ಕೋಟಿ ಹಗರಣದ ಆರೋಪ; ರಾಜ್ಯಪಾಲರ ಬಳಿ ಹೋಗುವುದಲ್ಲ, ದಾಖಲೆಗಳಿದ್ದರೆ ಜನರಿಗೆ ತೋರಿಸಿ: ಆರ್.ಅಶೋಕ್‌ಗೆ ಪ್ರಿಯಾಂಕ್ ಖರ್ಗೆ ಸವಾಲು!

ಬೆಂಗಳೂರು ಮಹಾನಗರದ ಘನತ್ಯಾಜ್ಯ ವಿಲೇವಾರಿ ಹೆಸರಿನಲ್ಲಿ ಬರೋಬ್ಬರಿ 39,000 ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಆರೋಪಕ್ಕೆ ರಾಜ್ಯ ಸರ್ಕಾರ ತಿರುಗೇಟು ನೀಡಿದೆ. "ನಿಮ್ಮ ಬಳಿ ಸೂಕ್ತ ಸಾಕ್ಷ್ಯಗಳಿದ್ದರೆ ಅದನ್ನು ಮೊದಲು ಜನರೆದುರು ಬಹಿರಂಗಪಡಿಸಿ" ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ

Read More

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ; 3.12 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ಜಪ್ತಿ!

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪ್ರತ್ಯೇಕ ಎರಡು ಕಾರ್ಯಾಚರಣೆಗಳನ್ನು ನಡೆಸಿ ಬರೋಬ್ಬರಿ 3.12 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಚಿನ್ನ ಹಾಗೂ ಮಾದಕ ವಸ್ತುವನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವಿದೇಶಗಳಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರು ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ ಈ ಕಳ್ಳಸಾಗಣೆ ಜಾಲ ಬಯಲಾಗಿದೆ.   ದುಬೈನಿಂದ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕನೊಬ್ಬನ ನಡವಳಿಕೆಯ ಮೇಲೆ

Read More

ಮದುವೆ ಸಂಭ್ರಮದ ನಡುವೆ ಘೋರ ದುರಂತ; ಪ್ರಿ-ವೆಡ್ಡಿಂಗ್ ಫೋಟೊಶೂಟ್ ವೇಳೆ ಸರೋವರಕ್ಕೆ ಜಾರಿ ಬಿದ್ದು ವರ ಸಾವು!

ಜೈಪುರ: ಮದುವೆಯ ಸಂಭ್ರಮದಲ್ಲಿದ್ದ ಕುಟುಂಬವೊಂದರಲ್ಲಿ ವಿಧಿಯ ಕ್ರೂರ ಆಟದಿಂದಾಗಿ ಮರಣದ ಕತ್ತಲು ಆವರಿಸಿದೆ. ವಿವಾಹ ಪೂರ್ವ (ಪ್ರಿ-ವೆಡ್ಡಿಂಗ್) ಫೋಟೊಶೂಟ್ ಹಮ್ಮಿಕೊಂಡಿದ್ದ ಜೋಡಿಯ ಆಸೆಗೆ ಸರೋವರವೊಂದು ಯಮನಂತೆ ಎರಗಿದ್ದು, ಕಣ್ಣೆದುರೇ ವರ ನೀರು ಪಾಲಾಗಿರುವ ಹೃದಯವಿದ್ರಾವಕ ಘಟನೆ ರಾಜಸ್ಥಾನದಲ್ಲಿ ನಡೆದಿದೆ.   ರಾಜಸ್ಥಾನದ ಚಿತ್ತೋರ್‌ಗಢದ ನಿವಾಸಿಯಾದ ಅರ್ಜುನ್ ದಮಾಮಿ ಎಂಬ ಯುವಕನಿಗೆ ಇತ್ತೀಚೆಗಷ್ಟೇ ನಿಶ್ಚಿತಾರ್ಥವಾಗಿತ್ತು. ಮದುವೆಯ ತಯಾರಿಗಳು ಜೋರಾಗಿ ನಡೆಯುತ್ತಿದ್ದವು. ಈ ನಡುವೆ, ತಮ್ಮ

Read More

ಮೃತದೇಹಗಳ ಖಾಸಗಿ ಅಂಗಗಳ ಬಗ್ಗೆ ಪೋಲಿ ಜೋಕ್; ಸಾರ್ವಜನಿಕರ ಆಕ್ರೋಶಕ್ಕೆ ಹೆದರಿ ಕೊನೆಗೂ ಕ್ಷಮೆಯಾಚಿಸಿದ ಮುಂಬೈ ವೈದ್ಯೆ!

ವೈದ್ಯಕೀಯ ಶಿಕ್ಷಣ ಹಾಗೂ ಸಂಶೋಧನೆಗಾಗಿ ದಾನವಾಗಿ ಬರುವ ಮೃತದೇಹಗಳ (ಶವಗಳ) ಖಾಸಗಿ ಅಂಗಗಳ ಬಗ್ಗೆ ಕಾಮಿಡಿ ಶೋ ಒಂದರಲ್ಲಿ ಅತ್ಯಂತ ವಿವಾದಾತ್ಮಕ ಹಾಗೂ ಅವಹೇಳನಕಾರಿ ಕಾಮೆಂಟ್ ಮಾಡಿ ಭಾರಿ ಸಾರ್ವಜನಿಕ ಆಕ್ರೋಶಕ್ಕೆ ಈಡಾಗಿದ್ದ ಮುಂಬೈನ ಪ್ರಸಿದ್ಧ ಕೆಇಎಂ (KEM) ಆಸ್ಪತ್ರೆಯ ವೈದ್ಯೆ ಸೇಜಲ್ ಪವಾರ್ ಕೊನೆಗೂ ಮಣಿದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾದ ಬೆನ್ನಲ್ಲೇ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.   ಹಾಸ್ಯನಟ

Read More

Solverwp- WordPress Theme and Plugin