ಕೊಪ್ಪಳ: ತಮ್ಮ ಇತ್ತೀಚಿನ ವಿವಾದಾತ್ಮಕ ಹೇಳಿಕೆಯ ಕುರಿತು ಸ್ಪಷ್ಟನೆ ನೀಡಿರುವ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ, "ಮುಲ್ಲಾ ಎಂದರೆ ಮುಸ್ಲಿಂ ಸಮುದಾಯವಲ್ಲ, ಗೂಗಲ್ನಲ್ಲೂ ಅದೇ ಮಾಹಿತಿ ಇದೆ" ಎಂದು ಹೇಳುವ ಮೂಲಕ ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿ ಹೈದರ ಗ್ರಾಮದಲ್ಲಿ ಮಾತನಾಡಿದ ಅವರು, ತಮ್ಮ ಹೇಳಿಕೆಯನ್ನು ಕೆಲವರು ಉದ್ದೇಶಪೂರ್ವಕವಾಗಿ ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ
Read More
ಸಾರಿಗೆ ಸಂಸ್ಥೆಯ ಚಾಲನಾ ಹಾಗೂ ತಾಂತ್ರಿಕ ಸಿಬ್ಬಂದಿಗಳಿಗಾಗಿ ವಿಶೇಷ ಜಾಗೃತಿ ಹಾಗೂ ಮಾರ್ಗದರ್ಶನ ಸಭೆಯನ್ನು ಆಯೋಜಿಸಲಾಗಿತ್ತು. ಸಂಸ್ಥೆಯ ಕಾರ್ಯಕ್ಷಮತೆ ಹೆಚ್ಚಳ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಈ ಸಭೆ ಅತ್ಯಂತ ಪ್ರಾಮುಖ್ಯತೆ ಪಡೆಯಿತು. ಸಭೆಯಲ್ಲಿ ಅಧಿಕಾರಿಗಳು ಇಂಧನ ಕ್ಷಮತೆ (KMPL) ಮತ್ತು ಪ್ರತಿ ಕಿಲೋಮೀಟರ್ ಆದಾಯ (EPKM) ಹೆಚ್ಚಿಸುವ ಕುರಿತು ಸಿಬ್ಬಂದಿಗೆ ಸವಿಸ್ತಾರವಾದ ಮಾಹಿತಿ ನೀಡಿದರು. ಸಂಸ್ಥೆಯ ಆರ್ಥಿಕ ಪ್ರಗತಿಯಲ್ಲಿ ಇಂಧನ
Read More
ರಾಯಚೂರು: ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯ ಜಂಟಿ ಆಶ್ರಯದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬದ ಸದಸ್ಯರಿಗಾಗಿ 'ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ' ಕಾರ್ಯಕ್ರಮವನ್ನು ನಗರದ ಮೈತ್ರಿ ಸಮುದಾಯ ಭವನದಲ್ಲಿ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರಮುಖ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ನಗರದ ಮೆಡಿಕಲ್ ಕಾಲೇಜಿನ ತಜ್ಞ ವೈದ್ಯರು, ಸಾಂಕ್ರಾಮಿಕ ರೋಗಗಳು ಹರಡುವ ವಿಧಾನ, ಮುನ್ನೆಚ್ಚರಿಕಾ ಕ್ರಮಗಳು ಹಾಗೂ ರೋಗನಿರೋಧಕ ಶಕ್ತಿ
Read More
ಬೀದರ್: ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಕುಂದು-ಕೊರತೆಗಳ ಕುರಿತು ಪ್ರಮುಖ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಐ.ಪಿ.ಎಸ್. ಅವರು, ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆ ಹಾಗೂ ಕುಂದು-ಕೊರತೆಗಳನ್ನು ಆಲಿಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಸಂಘಟನೆಗಳ ಮುಖಂಡರು ಹಾಗೂ
Read More
ನಂಜನಗೂಡು: ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ "ಡ್ರಗ್ಸ್ ಫ್ರೀ ಕರ್ನಾಟಕ" ಅಭಿಯಾನದ ಅಂಗವಾಗಿ ಮಾದಕ ವಸ್ತುಗಳ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಸಕರಾದ ಶ್ರೀ ದರ್ಶನ್ ಧ್ರುವನಾರಾಯಣ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ (SP) ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಚಲನಚಿತ್ರ ನಟ ಧನ್ವೀರ್ ಗೌಡ ಹಾಗೂ ನಟಿ ಅಶ್ವಿನಿ ಅವರು ಭಾಗವಹಿಸಿ,
Read More
ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ಸಮೀಪವಿರುವ ಡವಳಾರ ಕ್ರಾಸ್ ಹತ್ತಿರ ನಿಂತ ಟ್ರ್ಯಾಕ್ಟರ್ ಗೆ ಟಂಟಂ ವಾಹನ ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಕಲಕೇರಿ ತಾಂಡಾ ಗ್ರಾಮದ ಥಾವರು ದೀಪು ಚವ್ಹಾಣ (55) ಎಂದು ಗುರುತಿಸಲಾಗಿದೆ.ಕಲಕೇರಿಯಿಂದ ಗುಬ್ಬೇವಾಡ ಗ್ರಾಮಕ್ಕೆ ಕೆಲಸ ಮಾಡಲು 6ಜನ ಕೂಲಿ ಕಾರ್ಮಿಕರೊಂದಿಗೆ ಟಂಟಂ ವಾಹನ ಮೂಲಕ ಹೋಗುವ ದಾರಿ ಮಧ್ಯೆ ನಿಂತ ಟ್ರಾಕ್ಟರ್
Read More
ಬೆಂಗಳೂರು: ರಾಷ್ಟ್ರ ರಕ್ಷಣೆಗೆ ಸೈನಿಕ, ಅರೋಗ್ಯ ಸದೃಢವಾಗಿರಲು ವೈದ್ಯ, ಸಮಾಜ ತಿದ್ದುವ ಕೆಲಸ ಮಾಡುವ ಪತ್ರಕರ್ತರನ್ನು ಗೌರವಿಸಬೇಕಾದದು ನಮ್ಮೆಲ್ಲರ ಕರ್ತವ್ಯ ಎಂದು ಕಾಂತಾರ ಸಿನೆಮಾದ ಗುರುವ ಖ್ಯಾತಿಯ ನಟ ಸ್ಬರಾಜ್ ಶೆಟ್ಟಿ ಹೇಳಿದರು. ನಗರದ ನಯನ ಸಭಾಂಗಣದಲ್ಲಿ ಇದು ನಿಮ್ಮ ವಾಹಿನಿ ಕಲಾ ವೇದಿಕೆ ಹಾಗೂ ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಾಕ್ಟರ್ಸ್ ಡೇ, ಪತ್ರಿಕೋದ್ಯಮ ದಿನ,
Read More
ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಸೌಂದರ್ಯದ ಗನಿಯಂತಿರುವ 'ಕಬ್ಬಿನಾಲೆ'ಯಂತಹ ಕಡೆಗಳಲ್ಲಿ ಪ್ರವಾಸಿಗರ ಜವಾಬ್ದಾರಿ ರಹಿತ ನಡೆ ಹಾಗೂ ಪ್ಲಾಸ್ಟಿಕ್ ಸೇರಿದಂತೆ ವಿವಿಧ ತ್ಯಾಜ್ಯಗಳ ಎಸೆತದಿಂದಾಗಿ ಕುಡಿಯುವ ನೀರಿನ ಮೂಲಗಳು ಕಲುಷಿತಗೊಳ್ಳುತ್ತಿವೆ. ಕೇವಲ ಕಬ್ಬಿನಾಲೆ ಮಾತ್ರವಲ್ಲದೆ, ಇಡೀ ಮಲೆನಾಡಿನ ಗ್ರಾಮಗಳು ಇಂದು ಅತಿಯಾದ ಪ್ರವಾಸೋದ್ಯಮ ಹಾಗೂ 'ವೈರಲ್ ಸಂಸ್ಕೃತಿ'ಯಿಂದ ತೀವ್ರ ಸಂಕಷ್ಟ ಎದುರಿಸುತ್ತಿವೆ ಎಂದು ಪರಿಸರ ಪ್ರೇಮಿಗಳು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸೋಷಿಯಲ್ ಮೀಡಿಯಾಗಾಗಿ
Read More
ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ಆಶ್ರಯದಲ್ಲಿ ಇಂದು (ಜುಲೈ 26) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಮೀಪವಿರುವ ಕಾರ್ಗಿಲ್ ಸ್ತೂಪದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಹುತಾತ್ಮ ಯೋಧರ ಸ್ಮರಣಾರ್ಥ ಪುಷ್ಪಾಂಜಲಿ
Read More
ಮೈಸೂರು: ಕರ್ನಾಟಕ ಪೊಲೀಸ್ ಅಕಾಡೆಮಿಯ (KPA) 70 ಪ್ರೊಬೇಷನರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಪ್ರಶಿಕ್ಷಣಾರ್ಥಿಗಳು ದಿನಾಂಕ 25.07.2026ರಂದು ಮೈಸೂರು ನಗರದ ಮಕ್ಕಳ ವಿಶೇಷ ಪೊಲೀಸ್ ಘಟಕಕ್ಕೆ (Special Juvenile Police Unit - SJPU) ಅಧ್ಯಯನ ಭೇಟಿ ನೀಡಿದರು. ಈ ಅಧ್ಯಯನ ಭೇಟಿಯ ಸಂದರ್ಭದಲ್ಲಿ, ಸಿಸಿಬಿ ಎಸಿಪಿ (CCB ACP) ಹಾಗೂ ಹಿರಿಯ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಯವರು ಪ್ರಶಿಕ್ಷಣಾರ್ಥಿಗಳನ್ನು
Read More